ಧಾರವಾಡ | ಕೆಟ್ಟುನಿಂತ ರೈಲ್ವೆ ಎಂಜಿನ್: ಪ್ರಯಾಣಿಕರ ಪರದಾಟ

Date:

Advertisements

ಹುಬ್ಬಳ್ಳಿಯಿಂದ ಚಿತ್ರದುರ್ಗದ ಕಡೆಗೆ ಸಂಚರಿಸುವ ರೈಲ್ವೆ ಇಂಜಿನ್ ಧಾರವಾಡ ಜಿಲ್ಲೆಯ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಕೆಟ್ಟುನಿಂತ ಪರಿಣಾಮ ಪ್ರಯಾಣಿಕರು ಪರದಾಡುವ ವಾತಾವರಣ ಸೃಷ್ಟಿಯಾಗಿದೆ.

ಈ ವರದಿ ಓದಿದ್ದೀರಾ? ಹುಬ್ಬಳ್ಳಿ ಧಾರವಾಡ ಬಂದ್ | ಶಾಲಾ ಕಾಲೇಜು ರಜೆ ಘೋಷಣೆ

ಜನೆವರಿ 9 ರಂದು ಬೆಳಿಗ್ಗೆ 7:15 ನಿಮಿಷಕ್ಕೆ ಕದಲಬೇಕಿದ್ದ ಹುಬ್ಬಳ್ಳಿ ಚಿತ್ರದುರ್ಗ ಪ್ಯಾಸೆಂಜರ್ ರೈಲು 7:30 ನಿಮಿಷಕ್ಕೆ ತಡವಾಗಿ ಬಿಟ್ಟಿದ್ದೂ ಅಲ್ಲದೇ ಕುಂದಗೋಳ ರೈಲ್ವೆ ನಿಲ್ದಾಣದಲ್ಲಿ ಇಂಜಿನ್ ಕೆಟ್ಟಿನಿಂತು ಪ್ರಯಾಣಿಕರು ಬಸ್ ನಿಲ್ದಾಣದ ವರೆಗೆ ಎರಡು ಕಿ.ಮೀ ನಡೆದು ಪರದಾಟಕ್ಕೆ ಕಾರಣವಾಗಿದೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. WHEN will. Dharwad to become a good City. The. Central Government plans said that. It will be a smart. City. That’s a. Dream. No good and proper. Roads. No. Traffic sence Not a so called. Nice and good atmospher. To. Live for elderly people. No. METERS FOR. AUTOS. NO LAW AND NO. BASIC FACILITIES FOR PEOPLE. AND. ESSPECILY FOR. SENIOR CITIZENS AND. DISABLED PERSON S AND.CHILDRENS AND. NO BIGGIE OR NO LIFT AND. ESCILATORS. ITS BECOMEING. VERY BAD CITY

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X