ಧಾರವಾಡ | ವಚನಗಳು ಮುಂದಿನ ಪೀಳಿಗೆಗೆ ಹಸ್ತಾಂತರವಾಗಲಿ: ಅಪರ ಜಿಲ್ಲಾಧಿಕಾರಿ ಗೀತಾ ಸಿಡಿ.

Date:

12 ನೇ ಶತಮಾನದಲ್ಲಿ ಶರಣ ಕ್ರಾಂತಿಯ ಪ್ರಮುಖರಾಗಿ ಗುರುತಿಸಿಕೊಂಡಿರುವ ಮಡಿವಾಳ ಮಾಚಿದೇವರು ಬಸವನಿಷ್ಠರು ಮತ್ತು ಅವರ ಭಕ್ತಿ, ಪರಾಕ್ರಮಗಳು ಇತರರಿಗೆ ಮಾದರಿಯಾಗಿದ್ದವು. ಜೀವನ ಮಾರ್ಗ ತೊರಿಸುವ ವಚನಗಳು ಮುಂದಿನ ಪೀಳಿಗೆಯವರಿಗೆ ಹಸ್ತಾಂತರವಾಗಬೇಕು ಎಂದು ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

- Advertisement -

ಅವರು ಫೆ.1ರಂದು ನಗರದ ಆಲೂರು ವೆಂಕಟರಾವ್ ಸಾಂಸ್ಕಂತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಶರಣ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

12 ನೇ ಶತಮಾನದ ಶರಣರಲ್ಲಿ ಮಡಿವಾಳ ಮಾಚಿದೇವರೂ ಒಬ್ಬರು. ಮಡಿವಾಳ ಮಾಚಿದೇವರು ಹಿಮಾಲಯದಷ್ಟು ಅಚಲ‌ಹಾಗೂ ದೃಢ ನಿರ್ಧಾರ ಹೊಂದಿದವರು ಎಂದರು. ಕನ್ನಡನಾಡಿಗೆ ಹೊಸ ಭರವಸೆ, ಸಾಮಾಜಿಕ ಬದಲಾವಣೆಗಳನ್ನು ಮೂಡಿಸಿದ್ದ ಶರಣರ ವಚನಗಳನ್ನು ಮಕ್ಕಳು ಪಠಣೆ ಮಾಡಿ, ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಕ್ರಿಯಾತ್ಮಕವಾದ ಕಾರ್ಯಗಳು ಆಗಬೇಕು ಎಂದು ಹೇಳಿದರು.

ಜನರಲ್ಲಿ ನಮ್ಮ ರಾಜ್ಯದ ಮತ್ತು ರಾಷ್ಟ್ರದ ಸಾಮಾಜಿಕ, ಧಾರ್ಮಿಕ ವೈವಿಧ್ಯತೆಗಳನ್ನು, ಭಾವೈಕ್ಯತೆಯನ್ನು ಮತ್ತು ಸಹಿಷ್ಣುತೆಯನ್ನು ಮೂಡಿಸುವದಕ್ಕಾಗಿ ಅನೇಕ ಮಹಾತ್ಮರ, ಶರಣರ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಶರಣರ ಸಂದೇಶಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸವಾಗಬೇಕೆಂದು ಹೇಳಿದರು.

ಬೆಳಗಾವಿ ನಗರದ ಎಂ.ಎಚ್.ಪಿ.ಎಸ್ ನಂ-12 ರ ಸಂಪನ್ಮೂಲ ವ್ಯಕ್ತಿ ಹಾಗೂ ಸಂಶೋಧಕ ಡಾ. ಬಾಳಪ್ಪ ಈರಪ್ಪ ಚಿನಗುಡಿ ಅವರು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಅನಿತಾ ಸಂತೋಷ ಚಳಗೇರಿ, ಧಾರವಾಡ ಜಿಲ್ಲಾ ಮಡಿವಾಳರ ಸಂಘ ಗೌರವಾಧ್ಯಕ್ಷ ವಾಯ್. ಡಿ. ನವಲಗುಂದ, ಅಧ್ಯಕ್ಷ ಮಡಿವಾಳಪ್ಪ ಎಫ್. ಮಡಿವಾಳರ, ಉಪಾಧ್ಯಕ್ಷ ಯಲ್ಲಪ್ಪ ಬ. ಬೆಂಡಿಗೇರಿ ಸೇರಿದಂತೆ ಜಿಲ್ಲಾ ಸಂಘದ ವಿವಿಧ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ವರಸಿ ಓದಿದ್ದೀರಾ? ಧಾರವಾಡ | ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗುರುವಿನ ಹುಟ್ಟುಹಬ್ಬ ಆಚರಿಸಿದ ವಿದ್ಯಾರ್ಥಿಗಳು

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....