ಧಾರವಾಡ | ಗಣೇಶ ಮೆರವಣಿಗೆಯಲ್ಲಿ ಭಾವೈಕ್ಯತೆ ಮೆರೆದ ಮುಸ್ಲಿಮರು

Date:

Advertisements

ಗಣೇಶ ವಿಸರ್ಜನೆಯ ವೇಳೆ ಗಣಪತಿಗೆ ಹೂವಿನ ಹಾರ ಹಾಕುವ ಮೂಲಕ ಧಾರವಾಡದ ಮಾಳಾಪುರ‌ ಮಸೀದಿಯ ಮುಸ್ಲಿಂ ಬಾಂಧವರು ಬಾಂಧವರು ಭಾವೈಕ್ಯತೆ ಮೆರೆದರು.

ಸಾಮಾನ್ಯವಾಗಿ ಗಣೇಶೋತ್ಸವವನ್ನು ಹಿಂದೂ ಸಮುದಾಯದವರು ಆಚರಿಸುತ್ತಾರೆ. ಆದರೆ; ನಗರದ ಮಾಳಾಪೂರ ಮಸೀದಿ ಬಳಿ‌ ಗಣೇಶ ಮೆರವಣಿಗೆ ಹೊರಟಾಗ ಮಸೀದಿಯವರು ಗಣಪತಿಗೆ ಭಕ್ತಿಯಿಂದ ಹೂವಿನ ಹಾರ ಹಾಕಿ ಹಿಂದೂ-ಮುಸ್ಲಿಂ ಭಾಯ್-ಭಾಯ್ ಎಂಬ ಸಂದೇಶ ಸಾರಿದ್ದಾರೆ. ಇದೇ ತರ ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದಿತ್ತು. ಮತ್ತು ಹುಬ್ಬಳ್ಳಿಯ ಶಾಹ ಬಜಾರ್ ಹತ್ತಿರ ಗಣೇಶನ ಮೆರವಣಿಗೆ ಬಂದಾಗ ಮುಸ್ಲಿಮರ ಖವ್ವಾಲಿ ಹಾಡು ಹಾಕಿ ಹಿಂದೂಗಳು ಭಾವೈಕ್ಯತೆ ಮೆರೆದಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಹಣಕಾಸು ದುರುಪಯೋಗ ಆರೋಪ:‌ ಪಿಡಿಒ ಅಬ್ದುಲ್‍ ರಜಾಕ್ ಮನಿಯಾರ ಅಮಾನತು

ಈ ರೀತಿಯ ಸಾಮರಸ್ಯದ ವಾತಾವರಣವು ಸಮಾಜದಲ್ಲಿರುವ ಕೋಮುವಾದಿಗಳ ಬಾಯಿ ಮುಚ್ಚಿಸುವ ಕೆಲಸ ಮಾಡಿದೆ. ಇದೇ ರೀತಿ ಎಲ್ಲರೂ ಭಾವೈಕ್ಯತೆಯಿಂದ ಬದುಕುವಂತಾಗಲಿ ಎಂದು ಸಾರ್ವಜನಿಕರು ಆಶಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X