ಧಾರವಾಡ | ಗ್ರಾಮೀಣ ಅಭಿವೃದ್ಧಿಯಿಂದ ದೇಶದ ಉನ್ನತಿ ಸಾಧ್ಯ: ಶಾಸಕ ಕೋನರಡ್ಡಿ

Date:

Advertisements

ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿ ಹಲವು ಮೂಲ ಸೌಕರ್ಯ ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಆಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ನವಲಗುಂದ ಶಾಸಕ ಎನ್‌ ಎಚ್ ಕೋನರಡ್ಡಿ ಹೇಳಿದರು.

ನವಲಗುಂದ ತಾಲೂಕಿನ ಬ್ಯಾಹಟ್ಟಿ-ಮೊರಬ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ತೆರಳಿ ಕೃಷಿ ಚಟುವಟಿಕೆ ಮಾಡಲು ಸರಿಯಾಗಿ ರಸ್ತೆ ಇಲ್ಲದೆ ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಿ, ಈ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಇನ್ನು ರೈತರಿಗೆ ಈ ರಸ್ತೆ ತುಂಬಾ ಅನುಕೂಲವಾಗಲಿದೆ ಎಂದು ಭರವಸೆ ನೀಡಿದರು.

ಬಿಜೆಪಿಯ ದುರಾಡಳಿತದಲ್ಲಿ ಬಡವರು, ರೈತರು ಬದುಕುವುದು ಕಷ್ಟವಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪ್ರಗತಿಯ ಹಾದಿಯಲ್ಲಿ ಈಗಾಗಲೆ ನಡೆಯಲು ಶುರುಮಾಡಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.

Advertisements

ಬ್ಯಾಹಟ್ಟಿಯಿಂದ ಕಿರೇಸೂರ ರಸ್ತೆಯಲ್ಲಿ ಶಿಥಿಲವಾದ ಸೇತುವೆ ವೀಕ್ಷಿಸಿ ಆದಷ್ಟು ಬೇಗ ದುರಸ್ತಿ ಮಾಡಿಕೊಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಮುರುಘಾಶ್ರೀ ಪೀಠತ್ಯಾಗಕ್ಕೆ ಮಾಜಿ ಸಚಿವ ಒತ್ತಾಯ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X