ಧಾರವಾಡ | ನಿಗದಿತ ಅವಧಿಗಿಂತ ಮೊದಲು ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ ಗುಡೇನಕಟ್ಟಿ’ಗೆ ಸನ್ಮಾನ

Date:

Advertisements

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಇವರಿಗೆ ನೀಡಲಾಗಿದ್ದ ಮಹಾವೀರ ನಗರ, ರಾಮರಹೀಮ್ ಕಾಲನಿ, ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ ಗಾರ್ಡನ್ ಹತ್ತಿರದ ಬ್ಲಾಕ್‍ನಲ್ಲಿ ಒಟ್ಟು 134 ಮನೆಗಳ ಗಣತಿಯನ್ನು ಪೂರ್ಣಗೊಳಿಸಿ, ಶೇ.100 ರಷ್ಟು ಸಾಧನೆ ಮಾಡಿದ್ದಾರೆ ಎಂದು ಸನ್ಮಾನಿಸಿದ್ದಾರೆ.

ಇವರನ್ನು ಅ.3ರ ಮಧ್ಯಾಹ್ನ ಧಾರವಾಡದ ಮಹಾನಗರ ಪಾಲಿಕೆಯ ಅಮೃತಮಹೋತ್ಸವ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಿದ್ದು, ನಿಗದಿತ ಅವಧಿ ಮೊದಲೇ ಸಮೀಕ್ಷೆ ಪೂರ್ಣಗೊಳಿಸಿರುವುದಕ್ಕೆ ಅಧಿಕಾರಿಗಳು ಸಂತೋಷ ಪಟ್ಟರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಗಾಂಧಿ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿರಿ: ಇಸ್ಮಾಯಿಲ್ ತಮಟಗಾರ್

Advertisements

ಈ ವೇಳೆ ತಹಶೀಲ್ದಾರ್ ಡಾ.ಡಿ.ಎಚ್. ಹೂಗಾರ ಹಾಗೂ ಮಹಾನಗರ ಪಾಲಿಕೆ ವಲಯ ಸಹಾಯಕ ಆಯುಕ್ತ ಶಂಕರ ಪಾಟೀಲ, ಬಿಇಓ ಅಶೋಕ ಸಿಂದಗಿ, ಸಮನ್ವಯಾಧಿಕಾರಿ ಮಂಜು ಅಡವೇರ್ ಹಾಗೂ ಮೇಲ್ವಿಚಾರಕ ಜಿ.ಬಿ. ಶೆಟ್ಟರ್, ಸುಮಿತಾ ಹಿರೇಮಠ, ಎಸ್.ಬಿ.ಅರಮನಿ, ಎಂ.ಆರ್. ಕಬ್ಬೇರ, ಮಹೇಶ ಬಾಳಗಿ, ಆಸಿಫ್ ಸವಣೂರ, ವಿ.ಎಂ. ಪಾಟೀಲ, ಇರ್ಫಾನ್ ಕವಲಗೇರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಜನರಿಗಾಗಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಲೋಕಾರ್ಪಣೆಗೊಳಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಮಹತ್ವದ ವಿಷಯಗಳನ್ನು ಗ್ರಾಮೀಣ ಜನಸಾಮಾನ್ಯರಿಗೆ...

ಹುಬ್ಬಳ್ಳಿ | ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಮೇಲ್ದರ್ಜೆಗೆ 400 ಕೋಟಿ ರೂ. ವೆಚ್ಚದ ಪ್ರಸ್ತಾವನೆ ಸಿದ್ಧ: ಪ್ರಹ್ಲಾದ್ ಜೋಶಿ

ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ ಹೊಂದಿರುವ ಹುಬ್ಬಳ್ಳಿ ಸದ್ಗುರು ಸಿದ್ಧಾರೂಢ...

ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ನ್ಯಾಯಸಮ್ಮತ ಹೋರಾಟಕ್ಕೆ, ಸಿಕ್ಕ ಜಯ ಎಂದ ಆಯುಕ್ತರು

ಶಿವಮೊಗ್ಗದ ರಾಗಿಗುಡ್ಡದಲ್ಲಿ ಬಹುತೇಕ ಎಲ್ಲಾ ಮನೆ ಅಂಗಡಿಗಳು ಒತ್ತುವರಿ ಮಾಡಿ ಚರಂಡಿಯ...

ಗಾಂಧಿಯನ್ನು ಪೂಜಿಸುವುದಕ್ಕಿಂತ ಅವರ ಆಶಯಗಳನ್ನು ಈಡೇರಿಸುವ ಕೆಲಸ ಮಾಡೋಣ- ಜಿಲ್ಲಾಧಿಕಾರಿ ಡಾ.ಎಂ. ಆರ್ ರವಿ.

ಕೋಲಾರ: ಸ್ವಾಸ್ಥ್ಯಸಮಾಜವನ್ನು ನೆಲೆಗೊಳಿಸಲು ಶ್ರಮಿಸಿದ ಮಹಾತ್ಮ ಗಾಂಧೀಜಿಯನ್ನು ಪೂಜಿಸಿದರೆ ಸಾಲದು, ಅವರ...

Download Eedina App Android / iOS

X