ಧಾರವಾಡ | ಛಲವಿದ್ದರೆ ಮಾತ್ರ ಗುರಿ ಮಟ್ಟಲು ಸಾಧ್ಯ: ಉಪ ವಿಭಾಗಾಧಿಕಾರಿ

Date:

‌ವಿದ್ಯಾರ್ಥಿಗಳು ತಮ್ಮ ಗುರಿಯನ್ನು ಮುಟ್ಟಲು ಛಲವಿರಬೇಕು. ಆಗ ಮಾತ್ರ ನಿಮ್ಮ ಗುರಿ ಮಟ್ಟಲು ಸಾಧ್ಯವಾಗುತ್ತದೆ ಎಂದು ಧಾರವಾಡದ ಉಪವಿಭಾಗಾಧಿಕಾರಿ ಅಶೋಕ ತೇಲಿ ತಿಲೀಸಿದರು.

- Advertisement -

ನಗರದ ಸರ್ಕಾರಿ ಆದರ್ಶ ವಿದ್ಯಾಲಯಕ್ಕೆ ಆಗಸ್ಟ್‌ 02ರಂದು ಭೇಟಿ ನೀಡಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಪರಿಶೀಲಿಸಿದ ವೇಳೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಅಭ್ಯಾಸದ ಸಮಯದಲ್ಲಿ ನಿಮ್ಮ ಮನಸ್ಸು ಬೇರೆಡೆ ಗಮನ ಹರಿಸದಂತೆ ಮನಸ್ಸನ್ನು ಕೇಂದ್ರೀಕೃತಗೊಳಿಸಬೇಕು. ಅದಕ್ಕೆ ಬೆಳಿಗ್ಗೆ ಎದ್ದು ಅಭ್ಯಾಸವನ್ನು ಮಾಡುವ ರೂಢಿಯನ್ನು ಬೆಳಸಿಕೊಳ್ಳಬೇಕು ಯೋಗ ಮುಂತಾದ ಅಭ್ಯಾಸಗಳನ್ನು ಮಾಡಿದರೆ ನಿಮ್ಮ ಮನಸ್ಸನ್ನು ಕೇಂದ್ರೀಕೃತಗೊಳಿಸಲು ಸಾಧ್ಯವಾಗುತ್ತದೆ. ನೀವು ಓದಿನ ವೇಳಾಪಟ್ಟಿಯನ್ನು ಇಟ್ಟುಕೊಂಡು ಕ್ರಮಬದ್ಧವಾಗಿ ಅಧ್ಯಯನ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಕಷ್ಟಗಳು ಬರುತ್ತವೆ ಅದನ್ನು ಎದುರಿಸಿದರೆ ಯಶಸ್ಸು ತಾನೇ ಬರುತ್ತದೆ” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚನೆ

ಶಾಲೆಯ ಮೂಲಸೌಕರ್ಯ ಪರಿಶೀಲಿಸಿ, ಮುಖ್ಯೋಪಧ್ಯಾಯರಿಂದ ಶಾಲೆಯ ಸಮಗ್ರ ಮಾಹಿತಿಯನ್ನು ಪಡೆದುಕೊಂಡು “ವಿದ್ಯಾರ್ಥಿಗಳ ಪಾಠದ ಜೊತೆಗೆ ಶಾಲೆಯ ಮೂಲ ಸೌಕರ್ಯಗಳ ಬಗ್ಗೆ ಕಾಳಜಿ ವಹಿಸಿ, ಕುಂದು ಕೊರತೆಗಳಿದ್ದರೆ ಸಂಬಂಧಿಸಿದ ಇಲಾಖೆಗೆ ಹಾಗೂ ಅವಶ್ಯಕತೆವಿದ್ದರೆ ನಮ್ಮ ಗಮನಕ್ಕೂ ತರಬೇಕು” ಎಂದು ತಿಳಿಸಿದ್ದು, ಶಾಲೆಯಲ್ಲಿರುವ ಉತ್ತಮ ವಾತಾವರಣಕ್ಕೆ ಹರ್ಷ ವ್ಯಕ್ತಪಡಿಸಿದರು.

ಮುಖ್ಯೋಪಧ್ಯಾಯ ಸುರೇಶ ಸನದಿ, ಎಸ್‍ಡಿಎಂಸಿ ಅಧ್ಯಕ್ಷ ರಾಚಯ್ಯ ಹಿರೇಮಠ, ಉಪಾಧ್ಯಕ್ಷೆ ಲಲಿತಾ ಜಾಧವ ಸೇರಿದಂತೆ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು, ಸಿಬ್ಬಂದಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...