ಧಾರವಾಡ | ನವಲೂರ ಪೇರಲಹಣ್ಣು ಸವಿದು, ವ್ಯಾಪಾರಸ್ಥರ ಅಳಲು ಸ್ವೀಕರಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಧಾರವಾಡದ ಕಾರ್ಯಕ್ರಮಗಳಿಗೆ ತೆರಳುವ ಮಾರ್ಗ ಮದ್ಯೆ ನವಲೂರಿನ ಪ್ರಸಿದ್ದ ನವಲೂರು ಪೇರಲ ಹಣ್ಣುಗಳನ್ನು ಸವಿದು, ತಾವೇ ಕ್ಯುಆರ್ ಕೋಡ್ (QR Code)ಬಳಸಿ ಹಣ್ಣು ಮಾರಾಟಗಾರರಿಗೆ ಹಣ ನೀಡಿದರು.

- Advertisement -

ಧಾರವಾಡ ಪೇಡೆಯಂತೆಯೇ ಪ್ರಸಿದ್ದಿಯಾದ ಪಡೆದ ನವಲೂರು ಪೇರಲಹಣ್ಣು ಪ್ರಯಾಣದ ಮದ್ಯೆ ಸಚಿವರ ಗಮನ ಸೆಳೆದಿದ್ದು, ವಾಹನ ನಿಲ್ಲಿಸಿ ಹಣ್ಣು ಸವಿದು ಮಾತನಾಡಿ, ಸಚಿವರು ಬೇಂದ್ರೆಯವರ `ನವಲೂರ ಕೆಂಪು ಸೀಬೆ, ಬಾಯಿ ಚಪ್ಪರಿಸುವ ಸಿಹಿ, ಧಾರವಾಡದ ಗಾಳಿಯಂತೆ ಅಮೃತದ ರುಚಿ’ ಎಂಬ ಮಾತುಗಳನ್ನು ಸ್ಮರಿಸಿದರು. ನವಲೂರಿನ ಪೇರಲವೇ ಹೆಚ್ಚು ರುಚಿ ಎಂದು ಬೇಂದ್ರೆಯವರು ಹೇಳಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನೂ ಓದಿ ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಇದೇ ವೇಳೆ ಪೇರಲಹಣ್ಣು ಬೆಳೆದ ರೈತ ಹಾಗೂ ಇನ್ನೊರ್ವ ರೈತ ಮಹಿಳೆ ಮಾತನಾಡಿ, ಇದು ತಮ್ಮ ತಂದೆಯವರ ಕಾಲದಿಂದ ಇದ್ದ ತೋಟದಿಂದ ತಂದ ಹಣ್ಣಾಗಿದೆ. ಜವಾರಿಯೇ ಹೆಚ್ಚು ರುಚಿ ಇರುತ್ತದೆ. `ಹೈಬ್ರಿಡ್ ಆಸೆಯಲ್ಲಿ ಜವಾರಿಗಳು ಕಾಣೆಯಾಗೈತ್ರಿ’ ಎಂದು ತಮ್ಮ ಅಳಲನ್ನು ತೋಡಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...