ಧಾರವಾಡ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Date:

Advertisements

ಮುಂದಿನ ಪೀಳಿಗೆಯು ತಮ್ಮಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳನ್ನು ರೂಢಿಸಿಕೊಂಡು ಮುನ್ನಡೆಯಬೇಕು. ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸುವ ಮತ್ತು ಎತ್ತಿಹಿಡಿಯುವ ಉದ್ದೇಶದಿಂದ ಸೆಪ್ಟೆಂಬರ್ 15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಪ್ರಾಂಶುಪಾಲ ನಳಿನಿ ಬೆಂಗೇರಿ ತಿಳಿಸಿದರು.

ಧಾರವಾಡದ ಕುಮಾರೇಶ್ವರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ, ರಾಜ್ಯಶಾಸ್ತ್ರ ವಿಭಾಗ, ಎನ್‌ಸಿಸಿ, ಎನ್‌ಎಸ್‌ಎಸ್‌, ಕ್ರೀಡಾ, ಕ್ರಾಸ್ ರೆಡ್ ಕ್ರಾಸ್, ರೇಂಜರ್ಸ್ ಅಂಡ್ ರೋವರ್ಸ್ ಹಾಗೂ ಗ್ರಂಥಾಲಯ ವಿಭಾಗಗಳ ಸಹಯೋಗದಲ್ಲಿ ಸೆಪ್ಟೆಂಬರ್‌ 15ರಂದು ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Advertisements

ಕಾರ್ಯಕ್ರಮದಲ್ಲಿ ಕಾಲೇಜಿನ ಎನ್‌ಸಿಸಿ ಅಧಿಕಾರಿ ವಿದ್ಯಾ ರಾಯ್ಕರ್ ಎನ್‌ಎಸ್‌ಎಸ್‌ ಕಾರ್ಯಕ್ರಮ ಅಧಿಕಾರಿ ಸಂಜಾತ ಶಿರಸಂಗಿ ಹಾಗೂ ಬಿ ಎಸ್ ತಲ್ಲೂರ, ದೈಹಿಕ ಶಿಕ್ಷಕ ಶಿವಾನಂದರಹಟ್ಟಿ, ಸುಜಾತಾ ಮುಖನ ಗೌಡ್ರು, ನಾಗರತ್ನ, ಎಸ್ ಸಿ ಪಟ್ಟಣಶೆಟ್ಟಿ ಎ ಕೆ ಜಮಾದಾರ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಆ. 15 ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವ, ಏಕತೆ ರೂಢಿಸಿಕೊಳ್ಳುವ ದಿನ: ಸಚಿವ ಸಂತೋಷ್ ಲಾಡ್

ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ...

ಹುಬ್ಬಳ್ಳಿ | ಜಾತಿ ನಿಂದನೆ; ಸೂಕ್ತ ಕಾನೂನು‌ ಕ್ರಮಕ್ಕೆ ಕುರುಬ ಸಮಾಜ ಒತ್ತಾಯ

ಸಾರ್ವಜನಿಕವಾಗಿ ಕುರುಬ ಸಮಾಜವನ್ನು ನಿಂದನೆ ಮಾಡಿ ಹಾಗೂ ಕುರುಬ ಸಮುದಾಯದ ಮುಖ್ಯಮಂತ್ರಿ...

ಹುಬ್ಬಳ್ಳಿ | ಜನಸಾಮಾನ್ಯರಿಂದ ವೃತ್ತಿ ರಂಗಭೂಮಿ ದೂರವಾಗುತ್ತಿದೆ: ಸುಭಾಷ್ ನರೇಂದ್ರ

ಸಿನೆಮಾ, ದೂರದರ್ಶನ, ಮೊಬೈಲ್‌ಗಳ ಹಾವಳಿಯಿಂದ ಮತ್ತು ಆಧುನಿಕತೆಗೆ ಮಾರುಹೋಗಿ ರಂಗ ಭೂಮಿಯ...

Download Eedina App Android / iOS

X