ಧಾರವಾಡ | ದೀಪಾವಳಿ ಆಚರಿಸಿದ ಮುಸ್ಲಿಂ ಕುಟುಂಬ

Date:

ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಸೋಮವಾರ ನವೆಂಬರ್ 13ರಂದು ತಮ್ಮ ಮನೆಯಲ್ಲಿ ಲಕ್ಷ್ಮೀಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ.

- Advertisement -

ಈ ಕುರಿತು ಸಲ್ಮಾಬಾನು ನದಾಪ್ ಮಾತನಾಡಿ ಸಮಾಜದಲ್ಲಿ ಇಂದು ಹಿಂದೂ-ಮುಸ್ಲಿಂ ಬೇರೆಮಾಡಿ ಒಡೆದು ಆಳುವ ಕುತಂತ್ರದಲ್ಲಿ ರಾಜಕಾರಣಿಗಳು ಮುಳಿಗಿದ್ದಾರೆ. ಯಾವುದೇ ಆಚರಣೆ ಆಗಲಿ, ಎಲ್ಲರೂ ಆಚರಿಸಬಹುದು. ಅದಕ್ಕೆ ಸಂವಿಧಾನವು ಸಮಾನವಾದ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ನಾವು ದೀಪಾವಳಿ ಆಚರಣೆ ಮಾಡುತ್ತಿದ್ದೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ನಾವು ದಸರಾ, ನಾಗರಪಂಚಮಿ ಹಬ್ಬಗಳನ್ನೂ ನಾವು ಆಚರಿಸುತ್ತೇವೆ. ವರ್ಷಕ್ಕೊಮ್ಮೆ ಎಲ್ಲಮ್ಮನ ಗುಡ್ಡಕ್ಕೂ ಹೋವುತ್ತೇವೆ. ಇದರ ಹಿಂದಿನ ಮೂಲ ಉದ್ದೇಶ, ಭಾವೈಕೈತೆ.

ಭಾವೈಕೈತೆ ಸಮಾಜದಲ್ಲಿ ಕ್ರಮೇಣ ಕ್ಷೀಣಿಸುತ್ತ ಹೊರಟಿದೆ. ಭಾತೃತ್ವವು ಇಲ್ಲದಂತಾಗುತ್ತಿದೆ. ಹೀಗಾಗಬಾರದು ಎಂದು, ನಾವೆಲ್ಲರೂ ಒಂದು ಎಂಬ ಭಾವನೆ ನಮ್ಮೆಲ್ಲರಲ್ಲಿ ಮೂಡಲಿ ಎಂಬ ಭಾವನೆ ನಮ್ಮದಾಗಿದೆ. ನಮಗೆಲ್ಲ ದೇವರು ಒಬ್ಬನೆ, ದೇವರು ಜಾತಿ ಮಾಡಿಲ್ಲ. ಆದರೆ, ನಾವು ಜಾತಿ ಎಂದು ಕಿತ್ತಾಡುವುದು ಸರಿಯಲ್ಲ ಎಂದು ತಮ್ಮ ಮನದ ಮಾತು ವ್ಯಕ್ತ ಪಡಿಸಿದರು.

ಸಾಮಾನ್ಯವಾಗಿ ತಮ್ಮ‌ ತಮ್ಮ ಧರ್ಮದ ಆಚರಣೆಗಳು ತಮ ತಮಗೇ ಸೀಮಿತ ಎಂಬ ಭಾವನೆ ಹುಟ್ಟುತ್ತಿರುವ ಈ ಕಾಲದಲ್ಲಿ ಉತ್ತರಕರ್ನಾಟಕದ ಮುಸ್ಲಿಂ ಬಾಂಧವರು ದೀಪಾವಳಿ ಹಬ್ಬವನ್ನು ಹಿಂದೂಗಳು ಆಚರಿಸುವಂತೆ ಆಚರಿಸಿ ಭಾವೈಕ್ಯತೆ ಮೆರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...