ಕರ್ತವ್ಯ ಸಂಬಂಧಿತ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವಂತಿಲ್ಲ; ಪೊಲೀಸರಿಗೆ ಆಯುಕ್ತರ ಎಚ್ಚರಿಕೆ

Date:

Advertisements

ಪೊಲೀಸ್‌ ಸಿಬ್ಬಂದಿಗಳು ಸಮವಸ್ತ್ರದಲ್ಲಿರುವ ತಮ್ಮ ಫೋಟೋ, ವಿಡಿಯೋ, ರೀಲ್ಸ್‌ ಸೇರಿದಂತೆ ಕರ್ತವ್ಯಕ್ಕೆ ಸಂಬಂಧಿಸದ ಯಾವುದೇ ವಿಷಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್‌ ಮಾಡಬಾರದು ಎಂದು ಬೆಂಗಳೂರಿನ ಪೊಲೀಸರಿಗೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ ದಯಾನಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಹಾಕುವುದು ಇಲಾಖೆಯ ಘಟನೆತೆಗೆ ಧಕ್ಕೆ ಉಂಟು ಮಾಡುತ್ತದೆ ಎಂದು ಅವರು ತಿಳಿಸಿದ್ದಾರೆ.

“ಪೊಲೀಸ್ ಸಮವಸ್ತ್ರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಗೆ ಸಂಕೇತವಾಗಿದೆ. ಯಾವುದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಪೊಲೀಸ್‌ ಸಿಬ್ಬಂದಿಗಳು ಮಾಡುವ ಪೋಸ್ಟ್‌ಗಳು ಇಲಾಖೆಯ ಮೌಲ್ಯಗಳನ್ನು ಪ್ರತಿಬಿಂಸುವ ರೀತಿಯಲ್ಲಿರಬೇಕು” ಎಂದು ಸೂಚನೆ ನೀಡಿದ್ದಾರೆ.

“ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ, ಸೇವೆಗಳಿಗೆ ಸಂಬಂಧಿಸಿದ ಯಾವುದೇ ಸರ್ಕಾರಿ ನೌಕರ ಅಧಿಕೃತ ದಾಖಲೆ ಅಥವಾ ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಮಾನ್ಯತೆ ಪಡೆದ ಅಧಿಕೃತ ಅಧಿಕಾರಿ ಮಾತ್ರವೇ ಅಧಿಕೃತ ಮಾಹಿತಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲು ಅವಕಾಶವಿದೆಲ. ಇಂದರಲ್ಲಿ ಯಾವುದೇ ಲೋಪಗಳಾಗಬಾರದು. ಒಂದು ವೇಳೆ, ಲೋಪಗಳು ಕಂಡುಬಂದಿಲ್ಲ, ಗಂಭೀರವಾಗಿ ಪರಿಗಣಿಸಿ, ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X