ಕೊಡಗು | ದುರುಳರ ಗುಂಡೇಟಿಗೆ ಕಾಡಾನೆ ಬಲಿ

Date:

Advertisements

ಮಲೆನಾಡು ಭಾಗದಲ್ಲಿ ಕಾಡಾನೆ-ಮಾನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳಿಂದ ಬೆಳೆ ಮತ್ತು ಜೀವ ರಕ್ಷಿಸಿಕೊಳ್ಳುವು ಒಂದೆಡೆಯಾದರೆ, ಸೋಲರ್‌ ವಿದ್ಯುತ್‌ ತಂತಿ ಇತ್ಯಾದಿ ಅವಘಡಗಳಿಂದ ಕಾಡಾನೆಗಳ ಪ್ರಾಣಕ್ಕೂ ಕುತ್ತು ಬರುತ್ತಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಬಾಳುಗೋಡುವಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿದೆ. ಅಂದಾಜು 18 ವರ್ಷ ವಯಸ್ಸಿನ ಹೆಣ್ಣು ಆನೆ ದುರುಳರ ಅಟ್ಟಹಾಸಕ್ಕೆ ಬಲಿಯಾಗಿದೆ.

ಶನಿವಾರ ರಾತ್ರಿ ಆನೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಜಿಲ್ಲಾ ಡಿಎಫ್‌ಒ ಶಿವರಾಮ್ ಬಾಬು, ವಲಯ ಅರಣ್ಯಾಧಿಕಾರಿ ಕೆ ವಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳಾದ ಅನಿಲ್ ಡಿ ಸೋಜ, ದೇವಯ್ಯ, ರಂಜನ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisements
bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X