ಕೊಡಗು | ದುರುಳರ ಗುಂಡೇಟಿಗೆ ಕಾಡಾನೆ ಬಲಿ

Date:

ಮಲೆನಾಡು ಭಾಗದಲ್ಲಿ ಕಾಡಾನೆ-ಮಾನ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳಿಂದ ಬೆಳೆ ಮತ್ತು ಜೀವ ರಕ್ಷಿಸಿಕೊಳ್ಳುವು ಒಂದೆಡೆಯಾದರೆ, ಸೋಲರ್‌ ವಿದ್ಯುತ್‌ ತಂತಿ ಇತ್ಯಾದಿ ಅವಘಡಗಳಿಂದ ಕಾಡಾನೆಗಳ ಪ್ರಾಣಕ್ಕೂ ಕುತ್ತು ಬರುತ್ತಿದೆ.

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಬಾಳುಗೋಡುವಿನಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡಾನೆಯೊಂದು ಬಲಿಯಾಗಿದೆ. ಅಂದಾಜು 18 ವರ್ಷ ವಯಸ್ಸಿನ ಹೆಣ್ಣು ಆನೆ ದುರುಳರ ಅಟ್ಟಹಾಸಕ್ಕೆ ಬಲಿಯಾಗಿದೆ.

ಶನಿವಾರ ರಾತ್ರಿ ಆನೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಜಿಲ್ಲಾ ಡಿಎಫ್‌ಒ ಶಿವರಾಮ್ ಬಾಬು, ವಲಯ ಅರಣ್ಯಾಧಿಕಾರಿ ಕೆ ವಿ ಶಿವರಾಮ್, ಉಪವಲಯ ಅರಣ್ಯಾಧಿಕಾರಿಗಳಾದ ಅನಿಲ್ ಡಿ ಸೋಜ, ದೇವಯ್ಯ, ರಂಜನ್ ಹಾಗೂ ಆರ್‌ಆರ್‌ಟಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

bfe5ebf00de2b670976597f37a6d2b77?s=150&d=mp&r=g
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಹಣ ದುರ್ಬಳಕೆ ಪಿಡಿಒ ಅಮಾನತು

ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಲಿಂಗಸೂಗೂರು ತಾಲ್ಲೂಕು ಕೋಠಾ ಗ್ರಾಮ...

ವಿಜಯಪುರ | ಮಾಧ್ಯಮ ಅಕಾಡೆಮಿಯಿಂದ ಪತ್ರಿಕೋದ್ಯಮ ಪುಸ್ತಕಗಳ ರಿಯಾಯಿತಿ ಮಾರಾಟ

ಪತ್ರಿಕೋದ್ಯಮ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ 40ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ...

ಹುಬ್ಬಳ್ಳಿ | ಭಾರೀ ಮಳೆಗೆ ಕೊಚ್ಚಿಹೋದ ವ್ಯಕ್ತಿ

ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ...

ಕೊಡಗು | ದೀಪಾರಿಂದ ಸೃಜನಾತ್ಮಕ ಅನುವಾದದ ಹೊಸ ಪಥ ಸೃಷ್ಟಿ : ಜ. ನಾ. ತೇಜಶ್ರೀ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ...

Download Eedina App Android / iOS

X