ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

Date:

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಕೊಡಗು ಜಿಲ್ಲೆ ಪ್ರವೇಶಿಸದಂತೆ ಹೊರಹಾಕಿದ್ದಾರೆ.

- Advertisement -

ಕೊಡಗು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧವಿದ್ದರು, ಕುಶಾಲನಗರದಲ್ಲಿ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಧರ್ಮಸ್ಥಳ ವಿರುದ್ಧ ನಿರಾಧಾರ ಆರೋಪ ಮಾಡುತ್ತಿರುವವರನ್ನು ಬಂಧಿಸುವಂತೆ ಆಗ್ರಹಿಸಿ ನಡೆಸುತಿದ್ದ ಪ್ರತಿಭಟನೆಯಲ್ಲಿ
ಪಾಲ್ಗೊಳ್ಳಲು ಆಗಮಿಸಿರುವುದಾಗಿ ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ಮಾರ್ಗವಾಗಿ ಬೈಲುಕುಪ್ಪೆವರೆಗೆ ಕಾರಿನಲ್ಲಿ ತೆರಳಿ. ಅಲ್ಲಿಂದ ಪೊಲೀಸರ ಕಣ್ಣು ತಪ್ಪಿಸುವ ಸಲುವಾಗಿ ಆಟೋ ಏರಿ ಕುಶಾಲನಗರ ತಲುಪಿ ಪ್ರತಿಭಟನಾ ವೇದಿಕೆ ಏರುವ ಸಮಯದಲ್ಲಿ ಪೊಲೀಸರು ಪ್ರವೇಶಿಸಿ ವಶಕ್ಕೆ ಪಡೆದಿದ್ದಾರೆ.

ಕೊಡಗು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಇರುವುದನ್ನು ಪೊಲೀಸರು ಪುನೀತ್ ಕೆರೆಹಳ್ಳಿಗೆ ಮನದಟ್ಟು ಮಾಡಿದ್ದಾರೆ. ಅದೇ ಸಮಯದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ತೀವ್ರವಾಗಿ ವಿರೋಧಿಸಿದ್ದಾರೆ ಎನ್ನಲಾಗಿದೆ.

ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಅರಸು ಮರೆತ ಸರ್ಕಾರ; ಬೆಟ್ಟದತುಂಗ, ಕಲ್ಲಹಳ್ಳಿ ಗ್ರಾಮಗಳ ದತ್ತು ಪಡೆದಿದ್ದ ಸಿಎಂ ಸಿದ್ದರಾಮಯ್ಯ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್ ಮತ್ತು ಕುಶಲನಗರ ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಇನ್ನಿತರೇ ಅಧಿಕಾರಿಗಳು ಮದ್ಯ ಪ್ರವೇಶಿಸಿ ವೇದಿಕೆಯಿಂದ ಕೆಳಗಿಳಿಸಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕರರ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಪುನೀತ್ ಕೆರೆಹಳ್ಳಿ ಮನವೊಲಿಸಿ ಖಾಸಗಿ ಕಾರಿನಲ್ಲಿ ಕೊಡಗು ಜಿಲ್ಲೆಯಿಂದ ಪಿರಿಯಾಪಟ್ಟಣ ಮಾರ್ಗವಾಗಿ ಹೊರಕಳಿಸಿದ್ದಾರೆಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...