ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

Date:

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು ಶೀಘ್ರವೇ ಸರಕಾರಕ್ಕೆ ಸಲ್ಲಿಸಲಾಗುವುದು” ಎಂದು ಜಿಲ್ಲಾ ಉಸ್ತುವಾರಿ ಎಚ್.ಕೆ.ಪಾಟೀಲ ತಿಳಿಸಿದರು.

- Advertisement -

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸೋಮವಾರ ಬೆಳೆ ಹಾನಿ ಸಮೀಕ್ಷೆ ಹಾಗೂ ಜನತಾ ದರ್ಶನ , ಪ್ರಗತಿ ಪರಿಶೀಲನೆ ಸಭೆ ಜರುಗಿಸಿ ನಂತರ ಪತ್ರಿಕಾಗೋಷ್ಟಿಯನ್ನುದ್ದೆಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ತೋಟಗಾರಿಕೆ ಇಲಾಖೆಗೆ ಸಂಬAಧಿಸಿದAತೆ 11,348 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್. ಪ್ರಕಾರ 10.36 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕೃಷಿ ಬೆಳೆ ಹಾನಿಗೆ ಸಂಬಂಧಿಸಿದಂತೆ 4337 ರೈತರಿಂದ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಿ ವರದಿಯಲ್ಲಿ ಅಳವಡಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ 4.36 ಕೋಟಿ ರೂ ಹಾಗೂ ತೋಟಗಾರಿಕೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ 1 ಕೋಟಿ ರೂ. ಪರಿಹಾರ ನೀಡಲು ಪ್ರಸ್ತಾವನೆಯಲ್ಲಿ ಸೇರಿಸಿ ಸಲ್ಲಿಸಲಾಗುವುದು” ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...