ಗದಗ | ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಿ: ಕೃಷ್ಣಗೌಡ ಪಾಟೀಲ್

Date:

“ಕಟ್ಟಡ ಕಾರ್ಮಿಕರ ಜೊತೆ ನಾವಿದ್ದೇವೆ. ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿದರು. ತಾವು ಕಾರ್ಯನಿರ್ವಹಿಸುವ ಕಾರ್ಯದಲ್ಲಿ ಸುರಕ್ಷತೆಯನ್ನು ಕಾಯ್ದುಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೃಷ್ಣಗೌಡ ಪಾಟೀಲ್ ಅವರು ಅಭಿಪ್ರಾಯಪಟ್ಟರು.

- Advertisement -

ಗದಗ ಪಟ್ಟಣದಲ್ಲಿ‌ ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘ ವತಿಯಿಂದ ಕಾರ್ಮಿಕರ ದಿನಾಚರಣೆಯನ್ನು ಡಿ.ಸಿ.ಮಿಲ್ ಕಂಪೌಂಡ ಹಳೇ ಕೋರ್ಟ ಹತ್ತಿರದ ಕೆ. ಎಚ್. ಪಾಟೀಲ ನಗರದಲ್ಲಿರುವ ಸಂಘದ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ನಗರದ ಭೂಮರಡ್ಡಿ ಸರ್ಕಲ್‌ದಲ್ಲಿರುವ ಪಂಡಿತ ಪುಟ್ಟರಾಜ ಗವಾಯಿಗಳರವರ ಪುತ್ಥಳಿಗೆ ಕೃಷ್ಣಗೌಡ ಪಾಟೀಲ ಹಾಗೂ ಮಾಬುಖಾನ ಪಠಾಣ ಅಧ್ಯಕ್ಷರು ಕಟ್ಟಡ ನಿರ್ಮಾಣ ಕಾರ್ಮಿಕರ ಮಹಾಸಂಘ ಸೇರಿದಂತೆ ಡಾ. ಪುಟ್ಟರಾಜ ಗವಾಯಿಗಳ ಪುತ್ಥಳಿಗೆ ಪುಷ್ಪಾರ್ಪಣೆಗೈದರು. ಕಟ್ಟಡ ಕಾರ್ಮಿಕರು ಭೂಮರಡ್ಡಿ ಸರ್ಕಲ್‌ದಿಂದ ಕಟ್ಟಡ ಕಾರ್ಮಿಕರ ಕಚೇರಿವರೆಗೆ ಪಾದಯಾತ್ರೆಯ ಚಾಲನೆ ನೀಡಿ ಕೃಷ್ಣಗೌಡ ಪಾಟೀಲ ಅವರು ಮಾತನಾಡಿದರು.

ನಂತರ ಮಾಬುಸಾಬ ಪಠಾಣರವರು ಮಾತನಾಡಿ, “ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಎಲ್ಲ ಸೌಲಭ್ಯಗಳನ್ನು ಸದುಪಯೋಗಪಡೆದುಕೊಳ್ಳಬೇಕೆಂದು ತಿಳಿಸಿದರು. ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗಾಗಿ ಗದಗ ಜಿಲ್ಲೆಯಲ್ಲಿ ಸುಸಜ್ಜಿತ ಕಾರ್ಮಿಕರ ಮಕ್ಕಳ ವಸತಿ ಶಾಲೆ ಮಂಜೂರಾಗಿದ್ದು, ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದರು.

ಈ ಸಂದರ್ಭದಲ್ಲಿ ಚನ್ನವೀರಗೌಡ ಕೆ. ಪಾಟೀಲ, ಚಾಂದಸಾಬ ಅಬ್ಬಿಗೇರಿ, ಅಲ್ತಾಪಅಹ್ಮದ ಕೊಪ್ಪಳ, ಕಲ್ಲೇಶಪ್ಪ ಕುಡಗುಂಟಿ, ಮೈನುದ್ದೀನ, ಅಡಿವೆಪ್ಪ ಚಲವಾದಿ, ಚಾಂದಸಾಬ ಸೊಲ್ಲಾಪೂರ, ಮಹಮ್ಮದ ಹಳ್ಳಿಕೇರಿ, ಆಸೀಫ ಮನ್ಸೂರಿ, ನೂರಅಹ್ಮದ ಬಳ್ಳಾರಿ ಸೇರಿದಂತೆ ಕಟ್ಟಡ ಕಾರ್ಮಿಕರ ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಮಿಕರು ಸಂಘದ ಸರ್ವ ಪದಾಧಿಕಾರಿಗಳು, ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...