ಗದಗ | ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನಿಂಗನಗೌಡ್ ಪಾಟೀಲ್

Date:

ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ದೇಶದ ಅಭಿವೃದ್ಧಿಯಲ್ಲಿ ಶಾಸಕಾಂಗ ಉತ್ತಮವಾಗಿರುವುದು ಅವಶ್ಯಕವಾಗಿದೆ. ಹಾಗಾಗಿ ಉತ್ತಮರ ಆಯ್ಕೆ ಮಾಡುವಲ್ಲಿ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮಾಲಿಪಾಟೀಲ್ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ನಿಂಗನಗೌಡ ಪಾಟೀಲ್‌ ಕರೆ ನೀಡಿದರು.

ಗದಗದಲ್ಲಿ ಟ್ರಸ್ಟ್ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಮತದಾನ ಮಾಡಿ ದೇಶದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರ ನಿರ್ವಹಣೆ ಮಾಡಬೇಕು” ಎಂದು ಮತದಾರರಲ್ಲಿ ವಿನಂತಿಸಿದರು.

ಈ ಸುದ್ದಿ ಓದಿದ್ದೀರಾ? ಸತ್ಯ ಎದುರಿಸುವ ತಾಕತ್ತು ಮೋದಿ ಸರ್ಕಾರಕ್ಕೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಟ್ರಸ್ಟ್ ಗೌರವಾಧ್ಯಕ್ಷ ಶೇಖರಗೌಡ ಎನ್ ಮಾಲಿಪಾಟೀಲ್ ಕಾರ್ಯದರ್ಶಿಗಳಾದ ವಿದ್ಯಾಶ್ರೀ ಎನ್ ಮಾಲಿ ಪಾಟೀಲ್, ಮಂಜು ಮಾಲಿ ಪಾಟೀಲ್ ಗುರುರಾಜ್ ಬಂಡಿಹಾಳ, ಭೀಮನಗೌಡ ಮಾಲಿ ಪಾಟೀಲ್, ಮಾಂತೇಶ್ ಗೌಡ ಮಾಲಿ ಪಾಟೀಲ್, ವಿದ್ಯಾ ಮಾಲಿ ಪಾಟೀಲ್, ಪವಿತ್ರ ಬಂಡಿಹಾಳ ಸೇರಿದಂತೆ ಟ್ರಸ್ಟ್‌ನ ಇತರೆ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...