ಲಕ್ಷ್ಮೇಶ್ವರ ತಾಲೂಕಿಗೆ ನೂತನ ತಹಶೀಲ್ದಾರ ನೇಮಕ ಆದ ಧನಂಜಯ ಮಾಲಗಿತ್ತಿ ಅವರಿಗೆ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ನೂತನ ತಹಸೀಲ್ದಾರರಿಗೆ ಸನ್ಮಾನಿಸಿದರು
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಹಾಲಪ್ಪ ವರವಿ, “ಮಾತನಾಡಿ, ” ತಾಲ್ಲೂಕಿನಲ್ಲಿ ಅನೇಕ ಸಮಸ್ಯೆಗಳು ಇದ್ದು, ಅವುಗಳನ್ನು ಸರಿಪಡಿಸಿ ಜನಪರ ಕಾಳಜಿ ಇರಲಿ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಹಾವೇರಿ | ಹದಗೆಟ್ಟ ರಸ್ತೆ; ಕರ್ಜಗಿ ಗ್ರಾಮಸ್ಥರ ಗೋಳು ಕೇಳುವವರಿಲ್ಲ
ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಗೌರವಾಧ್ಯಕ್ಷ ಸದಾನಂದ ನಂದಣ್ಣೆವರ, ಲಕ್ಷ್ಮೇಶ್ವರ ತಾಲೂಕ್ ಅಧ್ಯಕ್ಷ ಮಾಲತೇಶ್ ರಗಟಿ, ಕಾರ್ಯಧ್ಯಕ್ಷ ನಿಂಗಪ್ಪ ರಗಟಿ, ಸಿದ್ದಪ್ಪ ಹಡಗಲಿ, ಮಂಜು ಗಾಣಿಗೇರ, ಕುಮಾರ್ ಬೆಟಗೇರಿ, ಮಾದೇವಪ್ಪ ಅಕ್ಕಿ, ಜಗದೀಶ್ ಗುಂಜಳ, ಮಹಮ್ಮದ್ ಅಲಿ ಸನದಿ, ನಾಗೇಶಲಮಾಣಿ, ಇಮಾಮಸಾಬ ಆದರಹಳ್ಳಿ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.