ಗದಗ | ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

Date:

ಹಿರಿಯರನ್ನು ಗೌರವಯುತವಾಗಿ ಕಾಣಬೇಕು. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಅವರಿಗೆ ದೊರಕಿಸುವಂತೆ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆ ಮಾಡಬೇಕು. ಜತೆಗೆ ನಾವೆಲ್ಲರೂ ಸೇರಿ ಅವರ ರಕ್ಷಣೆ ಮಾಡಬೇಕು ಎಂದು ವಿಕಲಚೇತನರ ಮತ್ತು ಹಿರಿಯ ನಾಗರಿಕ ಕಲ್ಯಾಣ ಅಧಿಕಾರಿ ಮಹಾಂತೇಶ್ ಕುರಿ ಸಲಹೆ ನೀಡಿದರು.

- Advertisement -

ಗದಗ ಜಿಲ್ಲೆ ನರಗುಂದ ನಗರದ ಸ್ನೇಹ ಸಂಜೀವಿನಿ ವಿವಿಧೋದ್ದೇಶಗಳು ಗ್ರಾಮೀಣಾಭಿವೃದ್ಧಿ ಹಾಗೂ ಶಿಕ್ಷಣ ಸಂಸ್ಥೆಯು ವೈಭವ ನಿರ್ಗತಿಕರ ಆಶ್ರಮದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಅಥಿತಿಗಳಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಅರಳಿ ನಾಗರಾಜ ಅವರು ಹಿರಿಯ ನಾಗರಿಕರಿಗೆ ಪುಸ್ತಕ ನೀಡುವ ಮೂಲಕ ಅವರಲ್ಲಿ ಕಾನೂನು ಅರಿವು ಮೂಡಿಸಿದರು. ಬಳಿಕ ಮಾತನಾಡಿದ ಅವರು, “ಸಮಾಜದಲ್ಲಿರುವ ಯುವ ಮಿತ್ರರು ಕಾನೂನಿನ ಮಹತ್ವವನ್ನು ಅರಿತು ಸಮಾಜದ ಬದಲಾವಣೆಗೆ ಬದ್ಧರಾಗಬೇಕು” ಎಂದರು.

ಅತಿಥಿ ಮಂಜುಳಾ ಮಾತನಾಡಿ, “ಈ ಸ್ನೇಹ ಸಂಜೀವಿನಿ ಸಂಸ್ಥೆ ಇನ್ನೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉನ್ನತಿಯವಾಗಿ ಬೆಳೆಯಲಿ ಮತ್ತು ಸಮಾಜದಿಂದ ಅವರಿಗೆ ದೊರೆಯಬೇಕಾದ ಗೌರವವನ್ನು ದೊರಕಿಸುವಲ್ಲಿ ನಿಮ್ಮ ಕಾರ್ಯ ಶ್ಲಾಘನೀಯ” ಎಂದು ಸಂಸ್ಥಯನ್ನು ಹೊಗಳಿದರು.

ಈ ಸುದ್ದಿ ಓದಿದ್ದೀರಾ? ಮರ್ಯಾದೆಗೇಡು ಹತ್ಯೆ | ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ದುರುಳ ತಂದೆ

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಆಸ್ಪತ್ರೆ ಮೂಲಕ ನಾಗರಿಕರಿಗೆ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಹನಮಂತ ದೇಸಾಯಿ, ಸ್ನೇಹ ಸಂಜೀವಿನ ಸಂಸ್ಥೆಯ ಅಧ್ಯಕ್ಷ ಶಶಿಕುಮಾರ್, ಸಂಸ್ಥೆ ಉಪಾಧ್ಯಕ್ಷ ಬಸವರಾಜ್ ಹವಳ,  ಕಾಲೇಜು ವಿದ್ಯಾರ್ಥಿಗಳು ಮತ್ತು ಸಂಸ್ಥೆ ಹಿರಿಯ ನಾಗರಿಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...