ಗದಗ | ಮಿತಿಮೀರಿದ ಡಕೋಟಾ ಬಸ್ ಹಾವಳಿ: ಪ್ರಯಾಣಿಕರ ಪರದಾಟ

Date:

Advertisements

ಮಳೆಯಲ್ಲಿ ಸೋರುತ್ತಿರೋ ಸರ್ಕಾರಿ ಬಸ್ ನಲ್ಲಿ ಪ್ರಯಾಣ ಮಾಡುತ್ತಿರುವ ಜನರ ಪರದಾಟ ಹೇಳತ್ತೀರದ್ದಾಗಿದೆ. ಗದಗ-ಮುಂಡರಗಿ ಸರ್ಕಾರಿ ಬಸ್‌ ಸಂಪೂರ್ಣ ಮೇಲ್ಬಾವಣಿ ಸೋರಿಕೆ ಆಗುತ್ತಿದ್ದು ಪ್ರಯಾಣಿಕರು ಬಸ್ ನಲ್ಲಿ ಕೊಡೆ ಹಿಡಿದು ಪ್ರಯಾಣ ಮಾಡುವ ಸ್ಥಿತಿ ಬಂದಿದೆ.

ಕೊಡೆ ಇಲ್ಲದ ಬಹುತೇಕ ಪ್ರಯಾಣಿಕರ ಮೈಎಲ್ಲಾ ಒದ್ದೆ ಆಗಿದೆ. ಇನ್ನು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಬಸ್ ಮೇಲ್ಬಾವಣಿ ಸೋರಿಕೆಯಿಂದ ಪ್ರಯಾಣಿಕರು ಪರದಾಡಿದ್ದಾರೆ. ಈ ಮೂಲಕ ಗದಗ ಜಿಲ್ಲೆಯಲ್ಲಿ ಮತ್ತೆ ಡಕೋಟಾ ಬಸ್‌ ಮುಖವಾಡ ಬಯಲಾಗಿದ್ದು, ಸಾರಿಗೆ ಇಲಾಖೆ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.

ಇಸನ್ನು ಓದಿದ್ದೀರಾ? ಹಾವೇರಿ | ನಕಲಿ ಕಾರ್ಮಿಕ ಕಾರ್ಡ್ ವಿತರಣೆ: ಡಾಟಾ ಅಪರೇಟರ್ ಸಿಬ್ಬಂದಿ ವಜಾಗೊಳಿಸಲು ಆಗ್ರಹ

Advertisements

ನಮ್ಮ ಸರ್ಕಾರದ ವ್ಯವಸ್ಥೆ ಇಂಥ ಕೆಟ್ಟ ವ್ಯವಸ್ಥೆ ಇದೆ ಅಂತ ಪ್ರಯಾಣಿಕರು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X