ಗದಗ | ಬಾರ್ ಸ್ಥಗಿತಗೊಳಿಸುವಂತೆ ರಾತ್ರೋರಾತ್ರಿ ಸಾರ್ವಜನಿಕರ ಪ್ರತಿಭಟನೆ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸವಣೂರು ಮುಖ್ಯ ರಸ್ತೆಯಲ್ಲಿರುವ ಚಂದ್ರು ಇಳಗೇರ ಮತ್ತು ಪಾಲುದಾರರಾಗಿರುವ ಶ್ರಾವಣಿ ರೆಸ್ಟೋರೆಂಟ್, ಬಾರ್ ಮತ್ತು ಲಾಡ್ಜ್ ಸ್ಥಗಿತ(ಬಂದ್) ಮಾಡುವಂತೆ ಕಳೆದ ಮೂರು ದಿನಗಳಿಂದ ಮಹಿಳೆಯರು ರಾತ್ರೋರಾತ್ರಿ ಪ್ರತಿಭನೆ ನಡೆಸಿದರು.

ಕಾರಣ ಈ ಬಾರ್ ರೆಸ್ಟೋರೆಂಟ್ ಮತ್ತು ಲಾಡ್ಜ್ ಗೋಡೆಗೆ ಹೊಂದಿಕೊಂಡಂತೆ ಹತ್ತಿರವೇ ಸಂಸಾರಸ್ಥ ಕುಟುಂಬಗಳಿವೆ. ಕೂಗಳತೆಯಲ್ಲಿ ವಿದ್ಯಾರ್ಥಿ/ವಿದ್ಯಾರ್ಥಿನಿಯರ ವಸತಿ ನಿಲಯ, ನೂರು ಮೀಟರ್ ದೂರದಷ್ಟು ಅಂತರದಲ್ಲಿ ಆಕ್ಸ್‌ಫರ್ಡ್ ಶಾಲೆ ಇದೆ. ಇಂತಹ ರಸ್ತೆಯಲ್ಲಿ ನಿತ್ಯವೂ ಬಹುತೇಕ ಮಹಿಳೆಯರು ಕೂಲಿ ಕೆಲಸಕ್ಕೆಂದು ಓಡಾಡುತ್ತಲೇ ಇರುತ್ತಾರೆ. ಹಾಗಾಗಿ ಇಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ಸಾರ್ವಜನಿಕರಿಗೆ ತೊಂದರೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶ್ರಾವಣಿ ಬಾರ್‌ ರೆಸ್ಟೋರೆಂಟ್ ಮಾಲೀಕರ ಅಂಗಡಿಗೆ ಮಧ್ಯಪಾನದ ವಾಹನ ಬಂದಿತ್ತು. ಅಬಕಾರಿ ಅಧಿಕಾರಿಗಳು ವಾಹನದಲ್ಲಿದ್ದ ಮಾಲನ್ನು ಅಂಗಡಿಯೊಳಗೆ ಇರಿಸಿ ಅಂಗಡಿ ಸೀಜ಼್ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯುತ್‌ ಸ್ಪರ್ಶಿಸಿ ವಿದ್ಯಾರ್ಥಿ ಸಾವು; 8 ಮಂದಿ ಅಮಾನತು

ಕಾದು ಪ್ರತಿಭಟಸುತ್ತಿದ್ದ ಸಾರ್ವಜನಿಕರು, “ಮದ್ಯಪಾನ ತುಂಬಿಕೊಂಡು ಬಂದಿದ್ದ ಗಾಡಿಯಲ್ಲಿನ ಮದ್ಯಪಾನದ ಬಾಕ್ಸ್‌ಗಳನ್ನು ಒಳಗಿಡಿಸಿದ್ದೀರಿ. ಹೇಗೆ ಗಾಡಿ ಖಾಲಿ ಮಾಡಿಸಿದ್ದೀರಿ. ನಿಮ್ಮ ಅವರ ಮಧ್ಯೆ ಏನ್‌ ನಡೆದಿದೆ” ಎಂದು ಲಕ್ಷ್ಮೇಶ್ವರ ಪಿಎಸ್‌ಐ ಮತ್ತು ಅಬಕಾರಿ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡರು.

ವರದಿ : ಲಕ್ಷ್ಮೇಶ್ವರ ಸಿಟಿಜನ್ ಜರ್ನಲಿಸ್ಟ್- ಕೇಶವ ಕಟ್ಟಿಮನಿ 

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X