ಗದಗ | ಸಮಾಜವಾದಿ ಪಕ್ಷವು ಮುಂಬರುವ ರಾಜ್ಯದ ಚುನಾವಣೆಗಳಲ್ಲಿ ಸ್ವತಂತ್ರ ಸ್ಪರ್ಧೆ: ಮಂಜಪ್ಪ ಯಾದವ

Date:

Advertisements

“ಮುಲಾಯಸಿಂಗ್ ಯಾದವ ನಂತರ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ ನೇತೃತ್ವದಲ್ಲಿ ಪಕ್ಷ ದೇಶಾದ್ಯಂತ ಬಲಿಷ್ಠಗೊಳ್ಳುತ್ತಿದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ೩ನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷವನ್ನು ದೇಶಾದ್ಯಂತ ಕಟ್ಟಲು ಯೋಜನೆ ರೂಪಿಸಲಾಗಿದೆ” ಎಂದು ಸಮಾಜವಾದಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಂಜಪ್ಪ ಯಾದವ ಹೇಳಿದರು.

ಗದಗ ಪಟ್ಟಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ, “ಕರ್ನಾಟಕದಲ್ಲಿ ಮುಂದೆ ಬರುವ ಎಲ್ಲ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ಪರ್ಧಿಸಲಿದೆ. ಗೋವಿಂದರಾಜ ಕೊಣ್ಣೂರು ಅವರನ್ನು ಚುನಾವಣೆ ಸಮಿತಿ ಸಂಚಾಲಕರನ್ನಾಗಿ ನೇಮಿಸಿ, ಈ ಭಾಗದ ಆರು ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ” ಎಂದರು.

“ಜಿಲ್ಲಾಪಂಚಾಯತ ಸೇರಿದಂತೆ ಎಲ್ಲ ಚುನಾವಣೆಯಲ್ಲಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ” ಎಂದರು.

Advertisements

“೧೨ ನೇ ಶತಮಾನದ ಬಸವಣ್ಣನ ಕಾಲದಲ್ಲೇ ಸಮಾಜವಾದಿ ಪರಿಕಲ್ಪನೆ ಹುಟ್ಟಿತ್ತು. ಅದರ ಆಶಯದ ಮೇಲೆಯೇ ನಮ್ಮ ಪಕ್ಷ ರಾಜಕೀಯ ಹೋರಾಟ ನಡೆಸುತ್ತಿದೆ. ದೇಶದಲ್ಲಿನ ಅಲ್ಲ ಅಹಿಂದ ವರ್ಗಕ್ಕೂ ಸಮಾನ ಅವಕಾಶಗಳು ಸಿಗಬೇಕು ಎಂಬುದು ನಮ್ಮ ಪಕ್ಷದ ಧ್ಯೇಯವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಿದ್ಯುತ್ ತಂತಿ ತುಂಡಾಗಿ ಬಿದ್ದು ಬಾಲಕನೋರ್ವ ಸಾವು

ಕೇಂದ್ರ ಸರಕಾರ ಜಾತಿ ಜನಗಣತಿಯನ್ನು ನಿಖರವಾಗಿ ನಡೆಸುವ ಮೂಲಕ ಎಲ್ಲರಿಗೂ ಎಲ್ಲ ಕ್ಷೇತ್ರದಲ್ಲೂ ಸಮಾಜ ಅವಕಾಶ ಒದಗಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಸುಭಾಷ ಮುಂಡಗೋಡ, ತಿಪ್ಪೇಸ್ವಾಮಿ, ಶಂಕರ ಯಾದವ, ಪ್ರಕಾಶ ಪೂಜಾರ, ಆರ್. ವೇಣುಗೋಪಾಲ, ಗೋವಿಂದರಾಜ್ ಪನ್ನೂರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X