ಗದಗ | ಸಿಡಿಲು ಬಡಿದು ಎರಡು ಎತ್ತುಗಳು ಸಾವು

Date:

Advertisements

ಸಿಡಿಲು ಬಡಿದು ಹೊಲದಲ್ಲಿ ಕಟ್ಟಿದ ಎರಡು ಎತ್ತುಗಳು ಸಾವನ್ನಪ್ಪಿರುವ ದುರ್ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಉಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಕಾಲಿಕ ಮಳೆ ಸುರಿಯುತ್ತಿದ್ದು, ಗುಡುಗು-ಸಿಡಿಲು ಕೂಡ ಹೆಚ್ಚಾಗಿದೆ. ಉಂಡೇನಹಳ್ಳಿ ಗ್ರಾಮದ ಹನಮಂತಪ್ಪ ಲಮಾಣಿ ಅವರು ತಮ್ಮ ಹೊಲದಲ್ಲಿ ಮರದ ಕೆಳಗೆ ಎತ್ತುಗಳನ್ನು ಕಟ್ಟಿದ್ದರು. ಅವುಗಳಿಗೆ ಸಿಡಿಲು ಬಡಿದಿದ್ದು, ಸಾವನ್ನಪ್ಪಿವೆ.

ಎತ್ತುಗಳು ಸುಮಾರು ಒಂದೂವರೆ ಲಕ್ಷ ಬೆಲೆ ಬಾಳುತ್ತಿದ್ದವು ಎಂದು ಹೇಳಲಾಗಿದ್ದು, ಎತ್ತುಗಳನ್ನು ಕಳೆದುಕೊಂಡ ರೈತ ಹಣಮಂತಪ್ಪ ಕಂಗಾಲಾಗಿದ್ದಾರೆ.

Advertisements

ವರದಿ : ಮಲ್ಲೇಶ ಮಣ್ಣಮ್ಮನವರ, ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X