ಗದಗ | 2019ರ ಬಳಿಕ ಜಿಲ್ಲೆಯ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಿಸಿಲ್ಲ: ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ

Date:

Advertisements

ಗದಗ ಜಿಲ್ಲೆಯಲ್ಲಿರುವ ಆಸ್ತಿಗಳ ಉತಾರದಲ್ಲಿ 2019ರ ನಂತರ ಯಾವುದೇ ಆಸ್ತಿಗಳಲ್ಲಿ ವಕ್ಫ್‌ ಎಂದು ನಮೂದಾಗಿರುವುದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಲಾಗಿರುವ ವರದಿ ಸುಳ್ಳು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಜಿಲ್ಲೆಯ ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನದ ಆಸ್ತಿಯ ಆರ್.ಟಿ.ಸಿಯಲ್ಲಿ‌ ವಕ್ಫ್‌ ಎಂದು ನಮೂದಾಗಿರುವುದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಸ್ಪಷ್ಟನೆ ನೀಡಿದ್ದಾರೆ.

WhatsApp Image 2024 11 11 at 8.29.51 PM

ಗದಗ ಜಿಲ್ಲೆಯಲ್ಲಿನ ಆರ್.ಟಿ.ಸಿಗಳಲ್ಲಿ ವಕ್ಫ್‌ ಎಂದು ನಮೂದು ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, 1974ರ ಸರ್ಕಾರದ ಗೆಜೆಟ್ ಪ್ರಕಾರ ಜಿಲ್ಲೆಯ ಕೆಲವು ಆರ್.ಟಿ.ಸಿ. ಗಳಲ್ಲಿ 2019ರಲ್ಲಿ ವಕ್ಫ್‌ ಎಂದು ನೋಂದಣಿಯಾಗಿವೆ. ವಕ್ಫ್‌ ಎಂದು ನೊಂದಣಿಯಾದ ಹಲವು ಆಸ್ತಿಗಳ ಮಾಲೀಕರು ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ನ್ಯಾಯಾಲಯದ ಆದೇಶ ಮೇರೆಗೆ ಆರ್.ಟಿ.ಸಿ ಯಲ್ಲಿ ನಮೂದಾಗಿದ್ದ, ವಕ್ಫ್‌ ಎಂಬ ಪದವನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Advertisements

ಇದನ್ನು ಓದಿದ್ದೀರಾ? ಆಳಂದ | ಈ ದಿನ ಫಲಶೃತಿ: ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣಕ್ಕೆ ₹1.80 ಕೋಟಿ ಅನುದಾನ ಬಿಡುಗಡೆ

ಕೋಟುಮುಚಗಿ ಗ್ರಾಮದ ಸೋಮೇಶ್ವರ ದೇವಸ್ಥಾನ ಆಸ್ತಿಯ ಆರ್.ಟಿ.ಸಿ ಯಲ್ಲಿ‌ ವಕ್ಫ್‌ ಎಂದು ನಮೂದಾಗಿರುವುದಿಲ್ಲ. ಈ ಕುರಿತು ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X