ಗದಗ | ಆ.5 ರಿಂದ 7ರವರೆಗೆ ಉಪಲೋಕಾಯುಕ್ತ ನ್ಯಾ. ಕೆ ಎನ್ ಫಣೀಂದ್ರ ಜಿಲ್ಲಾ ಪ್ರವಾಸ

Date:

ಕರ್ನಾಟಕ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮೂರ್ತಿ ಕೆ ಎನ್ ಫಣೀಂದ್ರ ಅವರು ಗದಗ ಜಿಲ್ಲೆಯಲ್ಲಿ ಆಗಸ್ಟ್‌ 5ರಿಂದ 7ರವರೆಗೆ ಪ್ರವಾಸ ಕೈಗೊಳ್ಳಲಿದ್ದು, ಆ.5ರ ಮಧ್ಯಾಹ್ನ 3.20ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಹೊರಟು ಸಂಜೆ 4.45ಕ್ಕೆ ಹುಬ್ಬಳ್ಳಿಗೆ ಆಗಮಿಸುವರು. ಸಂಜೆ 4.45 ರಿಂದ ಹುಬ್ಬಳ್ಳಿ ಏರ್‌ಪೋರ್ಟ್‌ನಿಂದ ಹೊರಟು 5.45ಕ್ಕೆ ಗದಗ ಜಿಲ್ಲೆಗೆ ಆಗಮಿಸಿ ವಾಸ್ತವ್ಯ ಮಾಡುವರು.

- Advertisement -

ಆಗಸ್ಟ್‌ 6ರಂದು ಬೆಳಿಗ್ಗೆ 9ರಿಂದ 10ರವರೆಗೆ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯನ್ನು ಉದ್ಘಾಟಿಸುವರು. ಬಳಿಕ ಮಧ್ಯಾಹ್ನ 1.30ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕರ ದೂರು ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸುವರು. ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸಾರ್ವಜನಿಕರಿಂದ ದೂರು/ ಅರ್ಜಿಗಳನ್ನು ವಿಚಾರಣೆ ನಡೆಸುವರು ನಂತರ ಗದಗನಲ್ಲಿ ವಾಸ್ತವ್ಯ ಮಾಡುವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಸುದ್ದಿ ಓದಿದ್ದೀರಾ? ಒಂಡೆಡೆ ನೀರಿಗಾಗಿ ಹಾಹಾಕಾರ, ಹೋರಾಟ; ಮತ್ತೊಂದೆಡೆ ಪ್ರವಾಹ: ರಾಜ್ಯದ ಮುಂದೆ ಬಹುಮುಖ ಜಲ ಸವಾಲು

ಆ.7ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ಬಾಕಿ ಉಳಿದ ದೂರು ಅರ್ಜಿಗಳನ್ನು ವಿಚಾರಣೆ ನಡೆಸುವರು. ನಂತರ ಜಿಲ್ಲೆಯ ವಿವಿಧೆಡೆ ಭೇಟಿ ನೀಡಲಿದ್ದಾರೆ. ಸಂಜೆ 7.10ಕ್ಕೆ ಗದಗದಿಂದ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣ ಮಾಡುವರು ಎಂದು ಲೋಕಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿಗ್ರಾಮ ಉಪಚುನಾವಣೆ: ಮಮತಾ ಬೆಂಬಲ ಘೋಷಿಸಿದ ಗಂಟೆಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಬಂಧನ!

ಪಶ್ಚಿಮ ಬಂಗಾಳದ ಅತ್ಯಂತ ಹೈ-ಪ್ರೊಫೈಲ್ ಕ್ಷೇತ್ರವಾದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ...

ಬೀದರ್‌ | ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ

ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಯಲ್ಲಿ ಅಕ್ಟೋಬರ್ 21ರಂದು ನಡೆಯಲಿರುವ ಧಮ್ಮ ಚಕ್ರ ಪ್ರವರ್ತನ...

ಚಿಕ್ಕಮಗಳೂರು | ಸಿಎಂ ಭೇಟಿ ಹಿನ್ನೆಲೆ: ಸಂಚಾರ ಮಾರ್ಗ ಬದಲಾವಣೆ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಗೆ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾ‌ರ್...