ಕಲಬುರಗಿ | ವಸತಿ ನಿಲಯದಲ್ಲಿ ಬಾಲಕಿ ಆತ್ಮಹತ್ಯೆ; ವಾರ್ಡನ್‌ ವಿರುದ್ಧ ಪ್ರಕರಣ ದಾಖಲು

Date:

Advertisements

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಸಮೀಪದ ಕರದಾಳ ಗ್ರಾಮದ ಕಸ್ತೂರಬಾ ವಸತಿ ನಿಲಯದಲ್ಲಿ ಭಾಗ್ಯಶ್ರೀ ನಾಯ್ಕೋಡಿ ಎಂಬ ವಿದ್ಯಾರ್ಥಿನಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಳು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ಆಧಾರದಲ್ಲಿ ವಾರ್ಡನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾ ಮೂಲಿಮಠ, ಅಧೀಕ್ಷಕ ಹಾಗೂ ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಎಫ್‌ಐಆರ್ ದಾಖಲಾದ ಬಳಿಕ ವಾರ್ಡನ್‌ ರೇಣುಕಾ ಅವರನ್ನು ಕರ್ತವ್ಯದಿಂದ ಬಿಡುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Advertisements

ವಸತಿ ನಿಲಯದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಹಾಸ್ಟೆಲ್‌ ವಾರ್ಡನ್‌ ಅವರ ನಿರ್ಲಕ್ಷವೇ ಕಾರಣ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದರು. ಹೀಗಾಗಿ ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X