ಚಿಕ್ಕಬಳ್ಳಾಪುರ | ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳದಿದ್ದರೆ ಉಗ್ರ ಹೋರಾಟ; ಜಿಲ್ಲಾಧ್ಯಕ್ಷ ಶಿವ ರೆಡ್ಡಿ ಎಚ್ಚರಿಕೆ

Date:

Advertisements

ಹಲವು ಮಂದಿ ಸರಕಾರಿ ನೌಕರರು ಇದುವರೆಗೆ ಆಸ್ತಿ ಘೋಷಣೆ ಮಾಡಿಕೊಂಡಿಲ್ಲ. ಪ್ರತಿಯೊಬ್ಬ ಸರಕಾರಿ ನೌಕರರು ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸಲಾಗುವುದು ಎಂದು ಕೆ.ಆರ್.ಎಸ್ ಪಕ್ಷದ ಜಿಲ್ಲಾಧ್ಯಕ್ಷ ಶಿವ ರೆಡ್ಡಿ ಹೇಳಿದರು.

ನಗರದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನ ಸೌಧ ಸರಕಾರಿ ನೌಕರರ ಸಂಘದ ನೌಕರರು ಆಸ್ತಿ ಘೋಷಣೆ ಮಾಡಿಕೊಂಡಿಲ್ಲ. ಸರಕಾರಿ ನೌಕರರು ನೇಮಕಾತಿ ಸಂದರ್ಭದಲ್ಲಿ ಈ ಷರತ್ತನ್ನು ಒಪ್ಪಿಯೇ ಬಂದಿರುತ್ತಾರೆ. ಅದರಂತೆ ತಮ್ಮ ಆಸ್ತಿ ಘೋಷಣೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳದಿದ್ದರೆ, ಅಂತವರನ್ನು ಭ್ರಷ್ಟರೆಂದೇ ಕರೆಯುತ್ತೇವೆ ಎಂದು ಕಿಡಿಕಾರಿದರು.

Advertisements

ಕೋರ್ಟ್ ನ್ಯಾಯಮೂರ್ತಿಗಳು, ಜಿಲ್ಲಾಧಿಕಾರಿಗಳು, ಲೋಕಾಯುಕ್ತ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರಕಾರಿ ನೌಕರರು ಆಸ್ತಿ ಘೋಷಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | 58% ಕೃಷಿಸಾಲ ಕಡಿತ, ಕಿರುಸಾಲಗಾರರಿಂದ ಕಿರುಕುಳ; ಜ.29ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ಸುದ್ದಿಗೋಷ್ಠಿಯಲ್ಲಿ ಕೆ.ಆರ್.ಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X