ಉಡುಪಿ | ಗ್ರಾ.ಪಂ. ಅಧ್ಯಕ್ಷರ ಆಯ್ಕೆ, ಚುನಾವಣಾಧಿಕಾರಿಗಳ ನೇಮಕ

Date:

ವಿವಿಧ ಕಾರಣಗಳಿಂದ ತೆರವಾಗಿರುವ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಅಧ್ಯಕ್ಷ ಸ್ಥಾನವನ್ನು (ಮೀಸಲಾತಿ – ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯಕ್ ಅವರನ್ನು ಗೊತ್ತು ಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷ ಸ್ಥಾನವನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...

ಗ್ರೌಂಡ್ ರಿಪೋರ್ಟ್ | ‘ಕಟ್‌ ಅಂಡ್‌ ಪೇಸ್ಟ್‌’ ವೀಡಿಯೊಗಳ ಹಿಂದೆ ಸಮಾಜದ ನೆಮ್ಮದಿ ಕಳೆದುಕೊಳ್ಳಬಾರದು

'ಎಡಿಟ್‌' ಅಥವಾ 'ಕಟ್‌ ಅಂಡ್‌ ಪೇಸ್ಟ್‌' ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುವ...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...