ಗುಬ್ಬಿ | ಪಿಎಲ್ ಡಿ ಬ್ಯಾಂಕ್ ನಾಮ ನಿರ್ದೇಶಿತ ಸದಸ್ಯರಾಗಿ ಎಂ.ವಿ.ಶ್ರೀನಿವಾಸಯ್ಯ ನೇಮಕ

Date:

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ನಂತರದಲ್ಲಿ ಸರ್ಕಾರದ ಪರವಾಗಿ ನಾಮ ನಿರ್ದೇಶಿತ ಸದಸ್ಯರಾಗಿ ಎಂ.ವಿ.ಶ್ರೀನಿವಾಸಯ್ಯ ನೇಮಕಗೊಂಡಿದ್ದಾರೆ.

- Advertisement -

ಮಾಜಿ ಶಾಸಕ ವೀರಣ್ಣಗೌಡರ ಪುತ್ರ ಶ್ರೀನಿವಾಸಯ್ಯ ಸುದ್ದಿಗಾರರ ಜೊತೆ ಮಾತನಾಡಿ ಕೃಷಿಕರ ಪರ ಕೆಲಸ ಮಾಡುವ ಪಿಎಲ್ ಡಿ ಬ್ಯಾಂಕ್ ಸರ್ವತೋಮುಖ ಅಭಿವೃದ್ಧಿಗೆ ಎಲ್ಲಾ ನಿರ್ದೇಶಕರ ಜೊತೆ ಶ್ರಮಿಸುತ್ತೇವೆ. ಸರ್ಕಾರದ ಮೂಲಕ ಹೆಚ್ಚಿನ ಸಹಕಾರ ಪಡೆದು ಎಲ್ಲರ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಬ್ಯಾಂಕ್ ಅಭಿವೃದ್ದಿ ಪಡಿಸುತ್ತವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...