ಗುಬ್ಬಿ | ರೈತರ ರಾಗಿ ಚೀಲ ಕದ್ದ ಕಳ್ಳರ ಬಂಧನ : ಗುಬ್ಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ

Date:

ಮನೆಯ ಮುಂದೆ ಇಟ್ಟಿದ್ದ ರಾಗಿ ಚೀಲಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಒಂದು ತಿಂಗಳಲ್ಲಿ ಮಾಲು ಸಮೇತ ಬಂದಿಸಿ ಆರೋಪಿಗಳಿಂದ ಸುಮಾರು 1.55 ಲಕ್ಷ ರೂ ಬೆಲೆಯ 3,713 ಕೆಜಿ ರಾಗಿಯನ್ನು ಮತ್ತು ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಸಿಕೊಂಡಿರುವ ಮಿಂಚಿನ ಕಾರ್ಯಾಚರಣೆ ಗುಬ್ಬಿ ಪೊಲೀಸರು ನಡೆಸಿದ್ದಾರೆ.

- Advertisement -

ಗುಬ್ಬಿ ಪಟ್ಟಣದ ಹೊರ ವಲಯ ಹೇರೂರು ಗ್ರಾಮದ ರೈತ ರಾಜೇಶ್ ಎಂಬಾತ ತನ್ನ ಮನೆಯ ಮುಂದೆ ಜೋಡಿಸಿ ಇಟ್ಟಿದ್ದ 30 ರಾಗಿ ಚೀಲವನ್ನು ಕಳ್ಳರು ಕೈ ಚಳಕ ತೋರಿ ಕದ್ದೊಯ್ದಿದ್ದ ಬಗ್ಗೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಕಳೆದ ತಿಂಗಳು ಪ್ರಕರಣ ದಾಖಲಿಸಿದ್ದರು. ಖಚಿತ ಮಾಹಿತಿ ಆಧರಿಸಿ ಒಂದು ತಿಂಗಳಲ್ಲಿ ಪ್ರಕರಣ ಭೇದಿಸಿ ಗುಬ್ಬಿ ಪಟ್ಟಣದ ಮಹಾಲಕ್ಷ್ಮಿನಗರ ಬಡಾವಣೆಯ ಪ್ರಶಾಂತ್ ಕುಮಾರ್(30) ಹಾಗೂ ಚೇಳೂರು ಹೋಬಳಿ ಸಾತೇನಹಳ್ಳಿ ಗೇಟ್ ಬಳಿಯ ರಾಜು(25) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...
1001127108

ಹೇರೂರು ರಾಗಿ ಚೀಲ ಕಳವು ಕೇಸಿನ ಬಗ್ಗೆ ತನಿಖೆ ಕೈಗೊಂಡ ಸಮಯದಲ್ಲೇ ಆರೋಪಿಗಳಿಂದ ಮತ್ತೊಂದು ಕಳ್ಳತನ ಕಲ್ಲೂರು ಕ್ರಾಸ್ ಬಳಿಯಲ್ಲಿ ನಡೆದಿದ್ದ ರಾಗಿ ಚೀಲ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ಮಾಲು ಸಮೇತ ಆರೋಪಿಗಳ ಎಡೆಮುರಿ ಕಟ್ಟುವಲ್ಲಿ ತಿಂಗಳಲ್ಲಿ ಯಶಸ್ವಿಯಾದರು.

ಪ್ರಕರಣ ಪತ್ತೆಹಚ್ಚಲು ಶ್ರಮಿಸಿದ ಶಿರಾ ಉಪವಿಭಾಗದ ಡಿವೈಎಸ್ಪಿ ಬಿ.ಕೆ ಶೇಖರ್ ರವರ ಮಾರ್ಗದರ್ಶನದಲ್ಲಿ ಗುಬ್ಬಿ ವೃತ್ತ ನಿರೀಕ್ಷಕ ರಾಘವೇಂದ್ರ ರವರ ನೇತೃತ್ವದ ತಂಡ ಗುಬ್ಬಿ ಪಿಎಸ್ಸೈ ಸುನಿಲ್ ಕುಮಾರ್ ಮತ್ತು ಸಿಬ್ಬಂದಿಗಳಾದ ನವೀನ್ ಕುಮಾರ್, ವಿಜಯ್, ಪ್ರಶಾಂತ್, ರಬ್ಬಾನಿ, ಭೂತೇಶ್, ನಟರಾಜು ಅವರನ್ನು ಒಳಗೊಂಡ ತಂಡವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್.ಕೆ.ವಿ ರವರು ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ರಾಯಚೂರು | ಚಿಕ್ಕಹೊನ್ನಕುಣಿ ಕೆಬಿಜೆಎನ್‌ಎಲ್ ಕಚೇರಿ ಸ್ಥಳಾಂತರ ಖಂಡಿಸಿ ಸೆ.28ರಂದು ಧರಣಿ: ಶಾಸಕಿ ಕರೆಮ್ಮ ನಾಯಕ

ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್‌ಎಲ್) ನಾರಾಯಣಪುರ...

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...