ಉಡುಪಿ‌ | ಡಿ.ಸಿ. ಆದೇಶ ಉಲ್ಲಂಘನೆ ಆರೋಪ, ಶಾಸಕ ಗುರ್ಮಿ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ ಸೇರಿದಂತೆ 35 ಮಂದಿ ವಿರುದ್ಧ ಪ್ರಕರಣ ದಾಖಲು

Date:

ಉಡುಪಿ ಜಿಲ್ಲಾಧಿಕಾರಿ ಹೊರಡಿಸಿದ ನಿಷೇಧಾಜ್ಞೆ ಮಧ್ಯೆಯೇ 80 ಬಡಗುಬೆಟ್ಟು ಗ್ರಾಮದಲ್ಲಿ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು ಮತ್ತು ಹಲವರ ವಿರುದ್ಧ ಉಡುಪಿ ತಹಶೀಲ್ದಾರ್ ಗುರುರಾಜ್ ಅವರ ದೂರಿನ ಮೇರೆಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 189(2), 191(2), 329(3), 190 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 37, 109ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಪ್ರಕರಣದಲ್ಲಿ ಆರೋಪಿಗಳ ಪಟ್ಟಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕುಂದಾಪುರ ಕ್ಷೇತ್ರದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ, ಎಂಎಲ್ಸಿ ಧನಂಜಯ್ ಸರ್ಜಿ, ಸಂಸದ ಶ್ರೀನಿವಾಸ ಪೂಜಾರಿ, ಕಾಪು ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಸೇರಿದಂತೆ ಹಲವರ ಹೆಸರುಗಳು ಸೇರಿವೆ.

ಇತರ ಆರೋಪಿಗಳಾಗಿ ಮಟ್ಟಾರು ರತ್ನಾಕರ ಹೆಗ್ಡೆ, ಶಿಲ್ಪಾ ಸುವರ್ಣ (ಕಾಪು), ಗೀತಾಂಜಲಿ ಸುವರ್ಣ (ಕಟಪಾಡಿ), ನಂದಳಿಕೆ ಶ್ರೀಕಾಂತ್ ಭಟ್, ಶುಭಕರ ಶೆಟ್ಟಿ (80 ಬಡಗಬೆಟ್ಟು), ಸಂದೀಪ್ ಶೆಟ್ಟಿ (80 ಬಡಗಬೆಟ್ಟು), ಜಿಯಾನಂದ ಹೆಗ್ಡೆ (ಬೈರಂಪಳ್ಳಿ), ವೀಣಾ ಶೆಟ್ಟಿ (ಉಡುಪಿ), ಸಾಯಿಶ ಸುಧಾಕರ ಶೆಟ್ಟಿ (ಪೆರ್ಡೂರು), ಬೆಳಪು ದೇವಿಪ್ರಸಾದ್ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಶ್ರೀನಿಧಿ ಹೆಗ್ಡೆ (ಉಡುಪಿ), ಹರಿಕೃಷ್ಣ (ಬಂಟ್ವಾಳ), ರವೀಂದ್ರ ಮಡಿವಾಳ್ (ಕಾರ್ಕಳ), ಅಂತೋನಿ ಡಿಸೋಜಾ (ನಕ್ರೆ), ವಿಜಯ್ ಕುಮಾರ್ (ಕಂಗಿನ ಮನೆ, ಹೊಸ್ಮಾರ್), ಶ್ಯಾಮಲಾ ಕುಂದರ್ (ಹಿರಿಯಡ್ಕ), ಲೋಕೇಶ್ ಶೆಟ್ಟಿ (ಕಾರ್ಕಳ), ಮೋಹನ್ ಭಟ್ (ಹಿರಿಯಡ್ಕ), ದಿಲ್ಲೇಶ್ ಶೆಟ್ಟಿ (ಕುಕ್ಕೆಹಳ್ಳಿ), ಶಾಂತಾರಾಮ ಶೆಟ್ಟಿ (ರಾಜೀವನಗರ), ರವೀಂದ್ರ ನಾಯ್ಕ (ಕುಕ್ಕುದಕಟ್ಟೆ, 80 ಬಡಗಬೆಟ್ಟು), ಗೋಪಾಲ ಕೃಷ್ಣ (ಮಟ್ಟು), ಸುಭಾಷ್ ಬಲ್ಲಾಳ್ (ಕಟಪಾಡಿ), ಶಿವಪುನಾರ್ (ಹಿರೇಬೆಟ್ಟು), ಮೋಹನ್ ಶೆಟ್ಟಿ (ಕಬ್ಯಾಡಿ), ಕೃಷ್ಣ ಕುಲಾಲ್ (ವರ್ವಾಡಿ) ಸೇರಿದಂತೆ ಇತರ ಸ್ಥಳೀಯ ಕಾರ್ಯಕರ್ತರ ಹೆಸರುಗಳೂ ಸೇರಿವೆ ಎಂದು ‌ಪೊಲೀಸ್ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ತ್ರೀ ಸಬಲೀಕರಣಕ್ಕೆ ರಾಣಿ ಚನ್ನಮ್ಮನ ಜೀವನ, ಹೋರಾಟವೇ ಪ್ರೇರಣೆ: ಪ್ರೊ. ಸಿ.ಎಂ ತ್ಯಾಗರಾಜ

ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರು ಪ್ರತಿಪಾದಿಸಿದ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ...

ಬಾಗಲಕೋಟೆ | ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ: ರಾಷ್ಟ್ರಮಟ್ಟದ ಸಾಧನೆಗೆ ಸಚಿವ ಕಾಶಪ್ಪನವರ ಕರೆ

ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡುವ ಮೂಲಕ ಮಕ್ಕಳ ಸರ್ವಾಂಗೀಣ...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...