ಹಾಸನ | ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ; ನ.15ರಂದು ಕೊನೆಯ ದಿನ

Date:

ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಹುದ್ದೆಗಳ ಕುರಿತು ಪತ್ರಿಕೆ ಪ್ರಕಟಣೆ ಹೊರಡಿಸಿದ್ದು, “ಮಕ್ಕಳ ತಜ್ಞರು, ಫಿಜಿಷಿಯನ್, ಸೈಕಿಯಾಟ್ರಿಸ್ಟ್, ಎಂಬಿಬಿಎಸ್ ವೈದ್ಯಾಧಿಕಾರಿಗಳು, ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು, ನೇತ್ರ ಶಾಸ್ತ್ರಜ್ಞರು, ಶುಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಕಿರಿಯ ಆರೋಗ್ಯ ಸಹಾಯಕರು, ಆಡಿಯೋ ಮೆಟ್ರಿಕ್ ಅಸಿಸ್ಟೆಂಟ್, ಬ್ಲಾಕ್ ಎಪಿಡವಾಲಾಜಿಸ್ಟ್, ಕೌನ್ಸೆಲರ್, ಡಯಟ್ ಕೌನ್ಸೆಲರ್, ಜಿಲ್ಲಾ ಸಂಯೋಜಕರು, ಲ್ಯಾಬ್ ಟೆಕ್ನಿಷಿಯನ್ಸ್, ಪ್ರೋಗ್ರಾಮ್ ಮ್ಯಾನೇಜರ್, ಟಿಬಿಹೆಜ್‌ವಿ ಮತ್ತು ಫಿಜಿಯೋಥೆರಪಿಸ್ಟ್ ಸಂಖ್ಯೆಗೆ ಅನುಗುಣವಾಗಿ ಅನ್ವಯಿಸುವ ರೋಸ್ಟರ್ ಕಂ ಮೆರಿಟ್ ಸಿಸ್ಟಮ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಷರತ್ತು ಮತ್ತು ನಿಬಂಧನೆಗೆ ಒಳಪಟ್ಟು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಪ್ರಯುಕ್ತ ಸದರಿ ಹುದ್ದೆಗಳ ವಿದ್ಯಾರ್ಹತೆ, ವಯೋಮಿತಿ ಹುದ್ದೆಗಳ ಸಂಖ್ಯೆ ಮತ್ತು ಇತರೆ ಮಾಹಿತಿಯನ್ನು ಈ ಕಚೇರಿಯ ಸೂಚನಾ ಫಲಕ ಹಾಗೂ ಆರೋಗ್ಯ ನಿರ್ದೇಶನಾಲಯದ ವೆಬ್‌ಸೈಟ್‌ https://nhm.karnataka.gov.in/285URIನಲ್ಲಿ ಪಡೆದುಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಿದೆ. https://hassan.nic.in/en/notice category/recruitment/https://hassan.nic.in/en/ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್‌ 15 ಕೊನೆಯ ದಿನಾಂಕವಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್‌ ಅವ್ಯವಹಾರ: ಸರ್ಕಾರದ ಮಧ್ಯಸ್ಥಿಕೆಗೆ ಬಿ ಕೆ ಹರಿಪ್ರಸಾದ್‌ ಆಗ್ರಹ

“ಪ್ರತಿ ದಿನ ಕೆಲಸದ ವೇಳೆಯಲ್ಲಿ ಈ ಕಚೇರಿಯಲ್ಲಿ ಗುತ್ತಿಗೆ ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇರ ಸಂದರ್ಶನ ನಡೆಸಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಈ ಕಚೇರಿಯಲ್ಲಿ ನವೆಂಬರ್‌ 28ರಂದು ಶುಶ್ರೂಷಕಿಯರಿಗೆ, ನವೆಂಬರ್‌ 30ರಂದು ಉಳಿದ ಹುದ್ದೆಗಳಿಗೆ ದಾಖಲಾತಿ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...