ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

Date:

Advertisements

ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ ಎಂದು ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ.

ಕಲಾವಿದೆಯೊಬ್ಬರು ನೀಡಿದ ಬಾಗೀನ ಸ್ವೀಕರಿಸಿ, ಉದ್ಘಾಟನೆಗೆ ಸರ್ಕಾರ ಆಯ್ಕೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, “ನನ್ನ ಆಯ್ಕೆಯನ್ನು ನಾವು ಹಲವು ಪ್ರಭೇದಗಳಲ್ಲಿ ನೋಡಬಹುದು. ಕೆಲವರು ಚಾಮುಂಡೇಶ್ವರಿ ತಾಯಿ ಅಂತೀರಿ, ನಿಮ್ಮ ಭಾವವನ್ನು ಗೌರವಿಸುತ್ತೇನೆ. ಅನೇಕರು ಇದನ್ನ ನಾಡ ಹಬ್ಬ ಅಂತಾರೆ ಅದನ್ನೂ ಗೌರವಿಸುತ್ತೇನೆ. ನಾಡ ಹಬ್ಬ, ಚಾಮುಂಡೇಶ್ವರಿ ತಾಯಿ ಅಂತಾ ಪ್ರೀತಿ ಅಭಿಮಾನದಿಂದ ಕರೀತೀರಿ. ನಾಡಹಬ್ಬ ನಮ್ಮ ಸಂಸ್ಕೃತಿಯ ಭಾಗವಾಗಿದೆ. ಹಾಗಾಗಿ ಇದು ನನಗೂ ಪ್ರಿಯವಾಗಿದೆ. ನಾನು ಗೌರವಿಸುವ ಹಬ್ಬವಾಗಿದೆ” ಎಂದರು.

“ಎಲ್ಲರ ಜೊತೆಗೆ ಪ್ರೀತಿಯಿಂದ ಭಾಗಿಯಾಗುವ ಹಬ್ಬವಾಗಿದ್ದು, ನಾನು ತಂದೆ ತಾಯಿ ಜೊತೆ ಹಲವು ಬಾರಿ ಜಂಬೂಸವಾರಿ ನೋಡಲು ಹೋಗ್ತಿದ್ದೆ. ಈಗ ಸ್ವತಃ ನನಗೇ ದಸರಾ ಉದ್ಘಾಟನೆಗೆ ಆಹ್ವಾನ ಬಂದಿದೆ. ಹಾಗಾಗಿ ನನಗೆ ಸಂತೋಷವಾಗಿದೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

Advertisements

ಇದನ್ನೂ ಓದಿ: ಹಾಸನ | ಆಯತಪ್ಪಿ ಹೊಳೆಗೆ ಬಿದ್ದು ರೈತ ದುರ್ಮರಣ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾನು ಮುಷ್ತಾಕ್ ದಸರಾ ಉದ್ಘಾಟನೆ ಒಳ್ಳೆಯ ವಿಚಾರ: ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ

ಅಂತಾರಾಷ್ಟ್ರೀಯ "ಬೂಕರ್ ಪ್ರಶಸ್ತಿ" ವಿಜೇತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ...

ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ...

ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ...

ಬಳ್ಳಾರಿ | ಬಗ‌ರ್ ಹುಕುಂ ಸಾಗುವಳಿದಾರರಿಗೆ ವಸತಿ ಹಕ್ಕು ಮಾನ್ಯ ಮಾಡಲು ಆಗ್ರಹ

ಒನ್ ಟೈಮ್ ಸೆಟಲ್‌ಮೆಂಟ್ ಮೂಲಕ ಅರಣ್ಯ-ಬಗ‌ರ್ ಹುಕುಂ ಸಾಗುವಳಿದಾರರಿಗೆ ಭೂಮಿ-ವಸತಿ ಹಕ್ಕು...

Download Eedina App Android / iOS

X