ಹಾಸನ l ಭಾರತ್ ಒನ್ ಜನಸಂಪರ್ಕ ಕೇಂದ್ರದಿಂದ ಜನರಿಗೆ ಸಹಾಯ: ಶಾಸಕ ಸಿಮೆಂಟ್ ಮಂಜು

Date:

Advertisements

ಬೆಂಗಳೂರು ಹಾಗೂ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಎನ್‌ಎಚ್‌75ನ ಸಕಲೇಶಪುರ ತಾಲೂಕು ಆನೆಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಮಹಲ್ ಗ್ರಾಮದಲ್ಲಿ ಭಾರತ್ ಒನ್ ಜನಸೇವಾ ಸಂಪರ್ಕ ಕೇಂದ್ರವನ್ನು ನಿರ್ಮಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ತಿಳಿಸಿದರು.

“ಆನೆಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸೇವಾ ಕೇಂದ್ರದ ಸದುಪಯೋಗ ಪಡೆದುಕೊಳ್ಳಬೇಕು. ಈ ಸೇವಾ ಕೇಂದ್ರದಿಂದ ಸುತ್ತಮುತ್ತಲಿನ 4 ಪಂಚಾಯಿತಿಗಳಾದ ಕ್ಯಾಮನಳ್ಳಿ, ಕ್ಯಾನಳ್ಳಿ, ಹೆಬ್ಬಸಾಲೆ ಹಾಗೂ ಬ್ಯಾಕರವಳ್ಳಿ ವ್ಯಾಪ್ತಿಯ ಜನರಿಗೆ ಅನುಕೂಲವಾಗಲಿದೆ” ಎಂದು ಹೇಳಿದರು.

“ಭಾರತ್ ಒನ್ ಜನಸಂಪರ್ಕ ಸೇವಾ ಕೇಂದ್ರ ಮಾಡಿರುವುದರಿಂದ ರೈತರಿಗೆ ಬೇಕಾಗುವ ಕೃಷಿಗೆ ಸಂಬಂಧಪಟ್ಟ ಸಲಕರಣೆಗಳು, ಎಲ್ಲ ರೀತಿಯ ಸಬ್ಸಿಡಿಯ ಉಪಕರಣಗಳು, ಆನ್‌ಲೈನ್‌ ಸೇವೆಗಳಾದಂತಹ ಪಹಣಿ, ಅರ್‌ಟಿಸಿ ಸರ್ವಿಸ್ ಪರ್ಸನಲ್ ಲೋನ್ಸ್, ಹಲವು ರೀತಿಯ ಉದ್ದಿಮೆದಾರರಿಗೆ ಸಿಗಬೇಕಾದಂತ ಹಣಕಾಸು ಸಹಾಯದ ಅರ್ಜಿಗಳು, ಜನರಿಗೆ ಬೇಕಾದ ಹೆಲ್ತ್ ಕಾರ್ಡ್‌ಗಳು ಹೀಗೆ ಹಲವು ರೀತಿಯಲ್ಲಿ ಉಪಯೋಗವಾಗುತ್ತದೆ” ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l  ಕಾಡುಕೋಣ ದಾಳಿ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

“ನಮ್ಮ ಈ ಭಾರತ್‌ ಒನ್‌ ಜನಸಂಪರ್ಕ ಸೇವೆಯನ್ನು ಒದಗಿಸಲಾಗಿದೆ. ಸುತ್ತಮುತ್ತಲಿನ ಎಲ್ಲ ಗ್ರಾಮಸ್ಥರು ಇದರ ಸದುಪಯೋಗಗಳನ್ನು ಪಡೆದುಕೊಳ್ಳಬೇಕು” ಎಂದು ನಾಗೇಶ್ ಎಂ ಎಚ್ ಮಾಗೇರಿ ತಿಳಿಸಿದರು.

ಈ ವೇಳೆ ತಾಲೂಕು ಒನ್ ಅಧಿಕಾರಿ, ಭಾರತ್ ಒನ್ ಜನಸಂಪರ್ಕ ಕೇಂದ್ರದ ಸಂಪರ್ಕ ಅಧಿಕಾರಿಗಳು, ಜಾನಕೆರೆ ಲೋಕೇಶ್ ಮತ್ತು ಗ್ರಾಮಸ್ಥರು ಇದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X