ಹಾಸನ | ‘ಭುವನ ಭಾಗ್ಯ’ ಕಾದಂಬರಿ ಬಿಡುಗಡೆ; ಪ್ರಶಸ್ತಿ ಪ್ರದಾನ ಸಮಾರಂಭ

Date:

Advertisements

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೀನಾಕ್ಷಿ ಗಿರಿರಾಜ್ ಟ್ರಸ್ಟ್ ಚನ್ನರಾಯಪಟ್ಟಣ ಹಾಗೂ ಮನುಜ ಮತ ವೇದಿಕೆಯಿಂದ ಹೊನ್ನಾಶೆಟ್ಟಿ ಗಿರಿರಾಜ್ ಅವರ ಭುವನ ಭಾಗ್ಯ ಕಾದಂಬರಿ ಲೋಕಾರ್ಪಣೆ ಮತ್ತು ಹೊನ್ನಾವರ ಪುಟ್ಟರಾಜು ಹೆಚ್ ಎಲ್ ಇವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಡಿ. ವೈ ಎಸ್ ಪಿ ರವಿ ಪ್ರಸಾದ್ ಮಾತನಾಡಿ, ವಿದ್ಯಾಭ್ಯಾಸ ಹಾಗೂ ಜೀವನವನ್ನು ಯಾವ ರೀತಿಯಲ್ಲಿ ನಿರ್ವಹಿಸಿಕೊಳ್ಳಬೇಕು ಎಂಬುದನ್ನು ಕಲಿಯಬೇಕು. ಮಕ್ಕಳು ಓದುವ ಕಡೆ ಆಸಕ್ತಿ ಕೊಟ್ಟು ಭವಿಷ್ಯವನ್ನು ಉಜ್ವಲ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

WhatsApp Image 2024 08 19 at 7.32.53 PM edited

ಸಾಹಿತಿ, ನಾಟಕಗಾರ, ಕವಿ, ಕಾದಂಬರಿಕಾರರಾದ ಗಿರಿರಾಜ್ ಹೊನ್ನಾಶೆಟ್ಟಿ ಮಾತನಾಡಿ, ಹಲವಾರು ಪುಸ್ತಕಗಳನ್ನು ಬರೆದಿದ್ದೇನೆ. ಭುವನ ಭಾಗ್ಯ ಎಂಬ ಕಾದಂಬರಿಯಲ್ಲಿ ಇವತ್ತಿನ ದಿನದಲ್ಲಿ ತಿಳಿದುಕೊಳ್ಳಬೇಕಾದ ಮಾಹಿತಿಯನ್ನು ಓದುವ ಮಕ್ಕಳು ಆಲಿಸಿ ಅವರು ಕೂಡ ಬರವಣಿಗೆ ಶೈಲಿ ವೃದ್ಧಿಸಬೇಕು” ಎಂದು ಹೇಳಿದರು.

Advertisements

ಶಾಸಕ ಪ್ರೊ.ಗಂಗೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ ಸಿ ಜಿ ಯತೀಶ್ವರ್, ಹೆಚ್. ಎಲ್ ಪುಟ್ಟರಾಜು, ದಿನೇಶ್, ಈ ದಿನ.ಕಾಮ್ ವರದಿಗಾರ್ತಿ ಗಿರಿಜಾ ಎಸ್.ಜಿ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು, ಸ್ಥಳೀಯರು ಉಪಸ್ಥಿತರಿದ್ದರು.

WhatsApp Image 2024 08 19 at 7.33.48 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X