ಹಾಸನ | ಪದವಿ, ಸ್ನಾತಕೋತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ; ಅ.10 ಕೊನೆಯ ದಿನ

Date:

Advertisements

ಕೃಷಿ ಪ್ರಧಾನವಾಗಿರುವ ಹಾಸನ ಜಿಲ್ಲೆಯ ಅಭಿವೃದ್ಧಿಯಲ್ಲಿ ಕೈಗಾರಿಕೆ, ಉದ್ಯೋಗ ಸೃಷ್ಟಿ ಮತ್ತು ವಾಣಿಜ್ಯ ಬೆಳವಣಿಗೆಗಳ ಸಾಧ್ಯತೆಗಳು ಎಂಬ ವಿಷಯದ ಕುರಿತು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಸನ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ.

ಹಾಸನ ಜಿಲ್ಲೆಯ ಸಮಗ್ರ ಮತ್ತು ಸಮರ್ಪಕ ಅಭಿವೃದ್ಧಿಯ ಕುರಿತು ಸಿಐಟಿಯು, ಕೆಪಿಆರ್‌ಎಸ್‌, ಎಸ್‌ಎಫ್‌ಐ, ಡಿವೈಎಫ್‌ಐ, ಡಿಎಚ್‌ಎಸ್‌, ಶ್ರಮ ನೇತೃತ್ವದಲ್ಲಿ ಅಕ್ಟೋಬರ್ 20ರಂದು ಹಾಸನದ ಸಮಾಜ ವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಹಾಸನದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ವಿಚಾರ ಸಂಕಿರಣದ ಅಂಗವಾಗಿ ಪದವಿ ಮತ್ತು ಸ್ನಾತ್ತಕ್ಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.‌

ಪ್ರಬಂಧ

ಪದವಿ ಮತ್ತು ಸ್ನಾತ್ತಕೋತ್ತರ ಎರಡೂ ವಿಭಾಗದಲ್ಲಿ ಆಯ್ಕೆಯಾದ ಪ್ರಬಂಧಗಳಿಗೆ ಸೂಕ್ತ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು ಹಾಗೂ ಆಯ್ಕೆಯಾದ ಪ್ರಬಂಧಗಳನ್ನು “ಅಭಿವೃದ್ಧಿ ಪಥ” ಸ್ಮರಣ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

Advertisements

ಪ್ರಬಂಧ ಸ್ಪರ್ಧೆಯ ವಿವರಗಳು :

  • ಪ್ರಬಂಧವನ್ನು ಕಳುಹಿಸುವ ಕೊನೆಯ ದಿನಾಂಕ : 10 ಅಕ್ಟೋಬರ್ 2024.
  • ಪ್ರಬಂಧವು 1000 ಪದಗಳು ಮೀರದಂತಿರಲಿ (ಎ4 ಅಳತೆಯ 4 ಪುಟಗಳು).
  • ಪ್ರಬಂಧವನ್ನು ಕೈಬರಹದಲ್ಲಿ ಅಥವಾ ವರ್ಡ್ ಪೈಲ್ ಮೂಲಕ ನುಡಿಯಲ್ಲಿ ಟೈಪ್ ಮಾಡಿ ಕಳುಹಿಸಬಹುದು.
  • ಪ್ರಬಂಧದ ಕೊನೆಯಲ್ಲಿ ತಮ್ಮ ವಿದ್ಯಾಭ್ಯಾಸ, ಕಾಲೇಜು ಹಾಗೂ ವಾಸದ ಅಂಚೆ ವಿಳಾಸದೊಂದಿಗೆ, ಮೊಬೈಲ್ ಮತ್ತು ವಾಟ್ಸ್ ಆಪ್ ನಂಬರ್ ಕಡ್ಡಾಯವಾಗಿ ಬರೆಯಬೇಕು.
  • ಪ್ರಬಂಧವನ್ನು ಅಂಚೆ, ಈಮೇಲ್ ಮೂಲಕ ಕಳುಹಿಸಬಹುದು ಅಥವಾ ನೇರವಾಗಿ ತಲುಪಿಸಬಹುದು.

ಪ್ರಬಂಧಗಳನ್ನು ಕಳುಹಿಸಬೇಕಾದ ಅಂಚೆ ವಿಳಾಸ “ಶ್ರಮ” ಮಿಷನ್ ಆಸ್ಪತ್ರೆ ಎದುರು, ಆರ್ ಸಿ ರಸ್ತೆ, ಹಾಸನ– 573201 ದೂರವಾಣಿ : 9632251484, 9448702074.
ಈ ಮೈಲ್ ವಿಳಾಸ shramatrusthassan@gmail.com
hrnkumar12@gmail.com

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X