ಹಾಸನ | ಆನೆ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು

Date:

ಆನೆಗೆ ಅರವಳಿಕೆ ನೀಡಲು ತೆರಳಿದ್ದ ಅರಣ್ಯ ಇಲಾಖೆ ಶಾರ್ಪ್‌ ಶೂಟರ್‌ ಒಬ್ಬರು ಆನೆ ದಾಳಿಗೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಭೀಮ ಹೆಸರಿನ ಕಾಡಾನೆಗೆ ಚಿಕಿತ್ಸೆ ನೀಡುವ ಸಲುವಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರಳಿದ್ದರು. ಈ ವೇಳೆ, ಆನೆಗೆ ಶಾರ್ಪ್ ಶೂಟ್ ಮುಖಾಂತರ ಅರವಳಿಕೆ ನೀಡಲು ಶಾರ್ಪ್‌ ಶೂಟರ್‌ ವೆಂಕಟೇಶ್‌ ಮುಂದಾಗಿದ್ದಾರೆ. ಆದರೆ, ಅವರ ಮೇಲೆಯೇ ಆನೆ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ʼಮಹಾಭಾರತʼ ಟಿವಿ ಧಾರಾವಾಹಿಗೆ ಅವಿಸ್ಮರಣೀಯ ಸಂಭಾಷಣೆ ಬರೆದಿದ್ದ ಈ...

ಇಂದು ಡಾ. ರಾಹೀ ಮಾಸೂಮ್ ರೇಜಾ ಅವರ ನೂರನೇ ವರ್ಷದ ಸ್ಮರಣೆಯ ಸಂದರ್ಭದಲ್ಲಿ, ನಾವು ಕೇವಲ ಒಬ್ಬ ಮಹಾನ್ ಲೇಖಕರನ್ನು ನೆನಪಿಸಿಕೊಳ್ಳುತ್ತಿಲ್ಲ; ಬದಲಿಗೆ ಭಾರತೀಯ ಸಮಾಜಕ್ಕೆ ಅತ್ಯಗತ್ಯವಾಗಿರುವ ಸಹಬಾಳ್ವೆಯ ಮೌಲ್ಯಗಳನ್ನು ಪುನರುಚ್ಚರಿಸಿಕೊಳ್ಳುತ್ತಿದ್ದೇವೆ. ಮಹಾಭಾರತ...

ಈ ಸುದ್ದಿ ಓದಿದ್ದೀರಾ? ಮಂಡ್ಯ | ತಮಿಳುನಾಡಿಗೆ ನೀರು ಬಿಡದಂತೆ ಆಹೋರಾತ್ರಿ ಧರಣಿ

ಆನೆ ತುಳಿತಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್‌ ಅವರನ್ನು ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...

ಕೊಡಗು | ಸಮಾಜದ ನೋವಿಗೆ ಧ್ವನಿಯಾದ ಪತ್ರಕರ್ತನ ಬದುಕಿಗಾಗಿ ನೆರವಿನ ಮನವಿ

ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ಸಮಾಜದ ನೋವು,...