ಹಾಸನ | ಆಯತಪ್ಪಿ ಹೊಳೆಗೆ ಬಿದ್ದು ರೈತ ದುರ್ಮರಣ

Date:

Advertisements

ರೈತರೊಬ್ಬರು ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿಯ ಕರಗೂರು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕರಗೂರು ಗ್ರಾಮದ ಪ್ರಕಾಶ್ (65) ಎಂದು ಗುರುತಿಸಲಾಗಿದೆ. ದನಕರುಗಳನ್ನು ಕಟ್ಟಲು ಹೊರಟಿದ್ದ ಪ್ರಕಾಶ್, ಕಾಲುಸಂಕದಿಂದ ಜಾರಿ ಕರಗೂರು ಹೊಳೆಯಲ್ಲಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ಲಭ್ಯವಾಗಿವೆ.

ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕದಳದ ಸಿಬ್ಬಂದಿ ಶವಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ನಡುವೆ ಸ್ಥಳೀಯ ಯಸಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisements

ಇದನ್ನೂ ಓದಿ: ಹಾಸನ | ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಈ ಕುರಿತು ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬಿಜೆಪಿ ಮುಖಂಡ ರವೀಂದ್ರ ಲೋಣಿ ಮಾತಿಗೆ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ತಿರುಗೇಟು

ನಾಗಠಾಣ ಮೀಸಲು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಅಭಿವೃದ್ಧಿ ಆಗಿಲ್ಲ....

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲು: ಸಿಎಂ ಸಿದ್ದರಾಮಯ್ಯ

ಮೂರು ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 6,635 ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ ದಾಖಲಾಗಿದ್ದು,...

ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ಖಂಡಿತಾ ನನಗೆ ಖುಷಿಯ ವಿಚಾರ...

ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ....

Download Eedina App Android / iOS

X