ಹಾಸನ l ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ

Date:

Advertisements

ಖಾಸಗಿ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಬಾಂಬು ಬೆದರಿಕೆ ಹಾಕಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.

Screenshot 2025 06 17 22 25 26 11 a23b203fd3aafc6dcb84e438dda678b6

ವಿಜಯಪುರ ಇಂಡಸ್ಟ್ರೀಯಲ್ ಹಾಗೂ ಕೆ ಆರ್ ಪುರಂನಲ್ಲಿರುವ ಮಂಜೇಗೌಡ ಎಂಬುವರ ಮಾಲೀಕತ್ವದಲ್ಲಿರುವ ವಿದ್ಯಾಸೌಧ ಶಿಕ್ಷಣ ಸಂಸ್ಥೆಗಳಿಗೆ ಅಪರಿಚಿತ ವ್ಯಕ್ತಿಯಿಂದ ಮಧ್ಯಾಹನ ಒಂದು ಗಂಟೆಗೆ ಶಾಲೆಯ ಗೋಡೆಗಳನ್ನು ಬಾಂಬು ಮೂಲಕ ದ್ವಂಸ ಮಾಡುವುದಾಗಿ ಇ ಮೇಲ್ ಮೂಲಕ ಸಂದೇಶ ಕಳಿಸಲಾಗಿದೆ. ಶಾಲಾ ಪ್ರಾಂಶುಪಾಲರು ಶಿಕ್ಷಣ ಸಂಸ್ಥೆಯವರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

Screenshot 2025 06 17 22 38 58 32 a23b203fd3aafc6dcb84e438dda678b6

ಇದನ್ನೂ ಓದಿದ್ದೀರಾ?ಹಾಸನ l ವಿದ್ಯುತ್ ತಂತಿ ಸ್ಪರ್ಶ: ಎರಡು ಕಾಡಾನೆ ಸಾವು

Advertisements

ಹಾಸನ ನಗರ, ಗ್ರಾಮಾಂತರ ಠಾಣೆಗೆ ಪ್ರಾಂಶುಪಾಲರು ರಾತ್ರಿಯೇ ದೂರು ನೀಡಿದ್ದರು. ತಡರಾತ್ರಿಯೇ, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಂತಹ ಸ್ಪೋಟಕ ವಸ್ತುಗಳು ಕಂಡು ಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ತಿಳಿದು ಬಂದಿದೆ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X