ಹಾಸನ | ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ; ಸಾಲಗಾರಲ್ಲದ ಕ್ಷೇತ್ರದಿಂದ ಬಾಬು ಮುನ್ನಡೆ

Date:

Advertisements

ಹಾಸನ ತಾಲೂಕಿನ ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನಡೆದ 2025ರ ಮೇ 15ರಿಂದ ಮುಂದಿನ 5 ವರ್ಷದವರೆಗೆ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಸಾಮಾನ್ಯ ಚುನಾವಣೆಯಲ್ಲಿ ಸಾಲಗಾರಲ್ಲದ ಮತಕ್ಷೇತ್ರದಿಂದ ಬಾಬು ಅವರು ಮುನ್ನಡೆ ಸಾಧಿಸುವ ಮೂಲಕ ಆಡಳಿತ ಮಂಡಳಿಗೆ ಚುನಾಯಿತರಾಗಿದ್ದಾರೆ.

ಸಾಲಗಾರರಲ್ಲದ ಮತಕ್ಷೇತ್ರದಿಂದ ಇಬ್ಬರು ಸ್ಪರ್ಧಿಸಿದ್ದು, ಬಾಬು ಅವರು ಜಯಶೀಲರಾಗಿದ್ದು, ಆಡಳಿತ ಮಂಡಳಿಗೆ ಆಯ್ಕೆಯಾಗಿದ್ದಾರೆ.

ಸಾಲಗಾರರ ಕ್ಷೇತ್ರದಿಂದ ಪರಿಶಿಷ್ಟ ಜಾತಿ-01, ಪರಿಶಿಷ್ಟ ಪಂಗಡ – 01 ಹಿಂದುಳಿದ ವರ್ಗ – 02(ಪ್ರವರ್ಗ ಎ -01, ಪ್ರವರ್ಗ ಬಿ- 01), ಹಾಗೂ ಸಾಮಾನ್ಯ -05 ಸೀಟುಗಳಿಗೆ ಚುನಾವಣೆ ನಡೆದಿತ್ತು.

Advertisements
ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆಯ್ಕೆ 1

ಸಾಲಗಾರ ಮತಕ್ಷೇತ್ರ ಹಾಗೂ ಸಾಲಗಾರರಲ್ಲದ ಮತಕ್ಷೇತ್ರದಿಂದ ಒಂದು ಸ್ಥಾನ ಸೇರಿದಂತೆ ಒಟ್ಟು 12 ಸ್ಥಾನಗಳಿಗೆ ಮೀಸಲಿರಿಸಿದ ಮತಕ್ಷೇತ್ರದಿಂದ ನಿಟ್ಟೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆ ಚುನಾವಣೆಗೆ ಸ್ಪರ್ಧಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಂಗಾರದ ಷೇರು ಹೂಡಿಕೆ, ವೈದ್ಯನಿಗೆ 2.40 ಕೋಟಿ ರೂ. ಆನ್‌ಲೈನ್ ವಂಚನೆ, ಎಫ್‌ಐಆ‌ರ್.

ಸಹಕಾರ ಸಂಘಗಳ ನಿಯಮಗಳು 1960, ನಿಯಮ 14ಜಿ ನಲ್ಲಿನ ಉಪಬಂಧು ಅನುಸಾರ ಮೀಸಲು ಮತಕ್ಷೇತ್ರದಿಂದ ಕ್ರಮಬದ್ಧವಾಗಿ 12 ಮಂದಿ ಚುನಾಯಿತರಾಗಿದ್ದಾರೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಾಸನ ತಾಲೂಕು ಚುನಾವಣಾಧಿಕಾರಿಗಳು ಘೋಷಿಸಿದ್ದಾರೆ.

ಚುನಾಯಿತ ಅಭ್ಯರ್ಥಗಳ ಹೆಸರು
ಚುನಾಯಿತ ಅಭ್ಯರ್ಥಿಗಳ ಹೆಸರು

ಸಾಲಗಾರರ ಮತಕ್ಷೇತ್ರದಿಂದ ಸಾಮಾನ್ಯ ವರ್ಗದ 5 ಮಂದಿ ಅಭ್ಯರ್ಥಿಗಳು ಜಯಶೀಲರಾಗಿದ್ದು, ಹಿಂದುಳಿದ ವರ್ಗದಿಂದ ಇಬ್ಬರು, ಮಹಿಳಾ ಮೀಸಲು ಕ್ಷೇತ್ರದಿಂದ ಇಬ್ಬರು ಹಾಗೂ ಎಸ್‌ಸಿ/ಎಸ್‌ಟಿ ಮತಕ್ಷೇತ್ರದಿಂದ ಇಬ್ಬರು ಚುನಾಯಿತರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X