ಹಾಸನ | ಗುಡುಗು ಸಹಿತ ಮಳೆ; ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ

Date:

ಹಾಸನ ನಗರದ ಹಲವು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಬಿಸಿಲಿಗೆ ತತ್ತರಿಸಿದ್ದ ಸ್ಥಳೀಯರು ತುಸು ನಿಟ್ಟುಸಿರು ಬಿಡುವಂತಾಗಿದೆ. ಜತೆಗೆ ಇನ್ನೂ ನಾಲ್ಕೈದು ದಿನ ಮಳೆ ಬರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಹವಮಾನ ಇಲಾಖೆ ವರದಿಯಂತೆ ಶನಿವಾರ ಮದ್ಯಾಹ್ನದ ವೇಳೆ ಗುಡುಗು ಸಹಿತ ಮಳೆಯಾಗಿದೆ. ಈಗಾಗಲೇ ಶುಕ್ರವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಶನಿವಾರ ಪರೀಕ್ಷೆ ಇರದ ಕಾರಣ ಶಾಲಾ ಮಕ್ಕಳಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಸುದ್ದಿ ಓದಿದ್ದೀರಾ? ಗಂಗಾವತಿ | ಹಂಪಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಘಟನೆ; ಮಹಿಳೆಯರ ಮುಖದ ಮೇಲೆ ಸಿಗರೇಟು ಹೊಗೆ ಬಿಟ್ಟ ದುಷ್ಟರು

ಬಿಸಿಲಿನ ಬೇಗೆಯಲ್ಲಿದ್ದ ಜನರು ಮಳೆ ಬಂದಿರುವುದನ್ನು ಕಂಡು ಸಂತಸಗೊಂಡಿದ್ದಾರೆ. ಶನಿವಾರ ಮದ್ಯಾಹ್ನದ ನಂತರ ಬಿಸಿಲು ಕಡಿಮೆಯಾಗಿ ಆಕಾಶದಲ್ಲಿ ಮೋಡ ಕವಿದಿತ್ತು. 10 ನಿಮಷ ಸುರಿದ ಮಳೆಗೆ ರಸ್ತೆ ಮೇಲೆ ಮತ್ತು ಸುತ್ತ ಅಲ್ಲಲ್ಲಿ ಮಳೆಯ ನೀರು ಸಂಗ್ರಹವಾಗಿದ್ದು, ಕೊಡೆಯ ಆಶ್ರಯದಲ್ಲಿ ಅನೇಕರು ಸಾಗುತ್ತಿರುವುದು ಕಂಡುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...

ಕೋಲಾರ | ಬಿಸಿಯೂಟ ಮಾತೆಯರಿಗೆ ವೇತನ ವಿಲ್ಲದೆ ಪರದಾಟ ; ಅಧಿಕಾರಿಗಳ ವಿರುದ್ಧ ಕಲ್ವಮಂಜಲಿರಾಮುಶಿವಣ್ಣ ಆಕ್ರೋಶ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಿಸಿಯೂಟ ಮಾತೆಯರಿಗೆ ಕಳೆದ...

ಬಾಗೇಪಲ್ಲಿ ಮದ್ಯದಂಗಡಿ ಕೊಲೆ ಪ್ರಕರಣದ ಆರೋಪಿ ಬಂಧನ

ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಗ್ರಾಮದ ಬಳಿಯ ಮದ್ಯ ಮಾರಾಟ ಮಳಿಗೆಯಲ್ಲಿ ಸೆ.5ರಂದು ನಡೆದ...