ಹಾಸನ | ಸೋಲಾರ್ ಬೇಲಿಗೂ ಕೇರ್‌ ಮಾಡದ ಒಂಟಿಸಲಗ

Date:

Advertisements

ಕಾಡಾನೆ ಹಾವಳಿ ತಡೆಯಲು‌ ಹಾಕಿದ್ದ ಸೋಲಾರ್ ಬೇಲಿಯನ್ನು ಮುರಿದು ಒಂಟಿಸಲಗವೊಂದು ಕಾಫಿ ತೋಟ ದಾಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಳೇಬಾಗೆ ಸಮೀಪ‌‌ ನಡೆದಿದೆ.

ದಿವಾನ್ ಎಸ್ಟೇಟ್‌ಗೆ ಹಾಕಿದ್ದ ಸೋಲಾರ್ ತಂತಿ ಬೇಲಿಯನ್ನು ಕಾಡಾನೆಯೊಂದು ತನ್ನ ಕಾಲಿನಿಂದ ಮುರಿದಿದೆ.

ಕಳೆದ ಆರು ತಿಂಗಳಿನಿಂದ ನಾಪತ್ತೆಯಾಗಿದ್ದ ತಣ್ಣೀರ್ ಹೆಸರಿನ ಕಾಡಾನೆ ಇದೀಗ ಕೊಡಗು ಭಾಗದಿಂದ ಸಕಲೇಶಪುರಕ್ಕೆ ಮರಳಿದ್ದು, ಸೋಲಾರ್ ಮುರಿಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪಠ್ಯದ ಜೊತೆಗೆ ದೈಹಿಕ ಸದೃಢತೆ ಕಾಪಾಡಿಕೊಳ್ಳಬೇಕು: ಉಪಕುಲಪತಿ ಡಾ. ಬಿ.ಡಿ. ಕುಂಬಾರ್

ಸೋಲಾರ್ ತಂತಿ ಮೇಲೆ ಮರ ಉರುಳಿಸಿ ಕಾಲಿನಿಂದ ತುಳಿದು ತನ್ನ ಚಾಣಾಕ್ಷತೆಯಿಂದ ಸೋಲಾರ್ ಬೇಲಿ ಮುರಿಯುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರೀ ಮಳೆ | ಸಕಲೇಶಪುರ, ಬೇಲೂರು, ಆಲೂರು ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಹಾಸನ ಜಿಲ್ಲಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಕಲೇಶಪುರ, ಬೇಲೂರು ಹಾಗೂ...

ಸಕಲೇಶಪುರ | ಶಿರಾಡಿ ಘಾಟ್ ಬಳಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ, ಬದಲಿ ಮಾರ್ಗ ಬಳಕೆಗೆ ಸೂಚನೆ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ(NH-75)ಯ ದೊಡ್ಡತಪ್ಪಲೆಯಲ್ಲಿ ಭಾರೀ...

ಪಕ್ಷದ ವಿಪ್ ಉಲ್ಲಂಘನೆ; ಹಾಸನದ ಪ್ರಥಮ ಮೇಯರ್ ಚಂದ್ರೇಗೌಡ ಅನರ್ಹ

ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘನೆ ವಿಚಾರವಾಗಿ ಹಾಸನ ಮಹಾ ನಗರ ಪಾಲಿಕೆ...

Download Eedina App Android / iOS

X