ಜೂನ್ 22 ಮತ್ತು 23ರಂದು ಮುಂಗಾರು ಮತ್ತಷ್ಟು ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಅನೇಕ ಕಡೆಗಳಲ್ಲಿ ನಿರಂತರ ಮಳೆಯಾಗುವ ನಿರೀಕ್ಷೆಯಿದ್ದು, ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಹ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.
ಹಾಸನ | ಹವಮಾನ: ಮುಂಗಾರು ಮುನ್ಸೂಚನೆ; ಮಳೆ ಎಚ್ಚರಿಕೆ
- Advertisement -
ಪೋಸ್ಟ್ ಹಂಚಿಕೊಳ್ಳಿ:
ಪೋಸ್ಟ್ ಹಂಚಿಕೊಳ್ಳಿ:
This video cannot be played in your browser. Open the video directly
ಈ ಹೊತ್ತಿನ ಪ್ರಮುಖ ಸುದ್ದಿ
ವಿಡಿಯೋ




