ಹಾವೇರಿ | ಸರ್ಕಾರಿ ಶಾಲೆಗೆ 1 ಲಕ್ಷ 12 ಸಾವಿರ ಸಾಮಗ್ರಿಗಳು ವಿತರಣೆ

Date:

ಶ್ರೀನಿವಾಸ್ ಮಾನೆ ಶಾಸಕರು ಹಾನಗಲ್ಲ ಇವರ  ವೈಯಕ್ತಿಕ ನೆರವು ಹಾಗೂ ಸಮುದಾಯದ ಸಹಭಾಗಿತ್ವದಡಿ ಹಾನಗಲ್ಲ  ತಾಲೂಕಿನ ಹಸನಾಬಾದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರೂ. 1 ಲಕ್ಷ 12 ಸ್ಲಾವಿರ ರೂ. ಮೌಲ್ಯದ ನಾನಾ ಸಾಮಗಿಗಳನ್ನು ವಿತರಿಸಲಾಯಿತು.

ಒಟ್ಟು ರೂ. 1 ಲಕ್ಷ 12 ಸಾವಿರ ರೂಗಳಲ್ಲಿ ರೂ 56 ಸಾವಿರ ರೂ. ಶಾಸಕರು. ವ್ಯಯಕ್ತಿಕವಾಗಿ ಭರಿಸಿದರೆ, ಇನ್ನುಳಿದ ರೂ 56 ಸಾವಿರ ರೂ.ಗಳನ್ನು ಗಾಮದ ದಾನಿಗಳು.. ಶಾಲೆಯ ಹಳೆಯ ವಿದ್ಯಾರ್ಥಿಗಳು ಭರಿಸಿದ್ದಾರೆ.

ಎಲ್‌.ಇ.ಡ್ರಿ. ಸ್ಟಾರ್ಟ್ ಟಿವಿ, ಚಾರ್ಪಬಲ್ ಬ್ಲೂಟೂತ್ ಸ್ಪೀಕರ್, ಮ್ಯಾಗ್ನೆಟಿಕ್, ಗ್ರೀನ್ ಬೋರ್ಡ್, ಬಣ್ಣ ಸೇರಿದಂತೆ ನಾನಾ ಸಾಮಗ್ರಿಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸರ್ಕಾರದ ಅನುದಾನದ ಅವಶ್ಯಕತೆ ಇಲ್ಲದೇ ದಾನಿಗಳ ನೆರವಿನಿಂದ ಸರ್ಕಾರಿ ಶಾಲೆಗಳಿಗೆ ಸೌಲಭ್ಯ ಕಲ್ಪಿಸುವ ವಿನೂತನ ಪರಿಕಲ್ಲನೆ ಹಾನಗಲ್ಲ ತಾಲೂಕಿನಲ್ಲಿ ಕಂಡಿದೆ. ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಾರ್ವಜನಿಕ ಸಮಾರಂಭದಲ್ಲಿ 50%-50% ಕಾರ್ಯಕ್ರಮ ಘೋಷಿಸಲಾಗಿತ್ತು. ಎಂದರು.

“ಇದಕ್ಕೆ ಉತ್ತಮ ಬೆಂಬಲ ಸಿಕ್ಕಿದ ಕಳೆದ ಎರಡು ವರ್ಷಗಳಲ್ಲಿ ರೂ. 3 ಕೋಟಿಗಿಂತ ಅಧಿಕ ವೆಚ್ಚದಲ್ಲಿ ನೂರಕ್ಕಿಂತ ಅಧಿಕ ಶಾಲೆಗಳಿಗೆ ಸೌಲಭ್ಯ ಕಲ್ಪಿಸಲಾಗಿದೆ. ಹಾನಗಲ್ ತಾಲೂಕಿನ ಈ ಸಂಕಲ್ಪ ರಾಜ್ಯದ ಗಮನ ಸಹ ಸಳೆದಿದೆ. ಇದ್ದರಿಂದ ಪೇರಿತರಾಗಿ ಶಿಕ್ಷಣ ಇಲಾಖೆಯೇ “ಹಳ ಬೇರು. ಹೊಸ ಚಿಗುರು ಕಾರ್ಯಕ್ರಮ ರೂಪಿಸಿದ್ದ. ಸಮುದಾಯದ ಸಹಭಾಗಿತ್ವದಡಿ… ಶಾಲೆಗಳಿಗೆ ಸೌಲಭ್ಯ ಕಲ್ಲಿಸಲಾಗುತ್ತಿದೆ. ಕಲಿತ ಶಾಲೆಯ ಬೇಕಾ ಬೇಡಗಳಿಗೆ ಸ್ಪಂದಿಸುವುದು. ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ಬಗ್ಗೆ ತಾಲೂಕಿನಲ್ಲಿ ಜಾಗೃತಿ ಮೂಡಿದೆ” ಎಂದು ತಿಳಿಸಿದರು.

ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ಉಮೇಶ ದೊಡ್ಡಮ್ಮನಿ, ಪ್ರಭು ಬಿದ್ದರಕೊಪ್ಪ, ಮುಖ್ಯಶಿಕ್ಷಕಿ ಸಂಗೀತ್ಸಾ ಎಂ.ಎನ್, ರಾಜೋಲಿ ಮುಕ್ತಸೂರ, ಶೃದ್ದಾಲಿ ಮುಲ್ಲಾ, ಸುರ ಪಾಳಾ, ಬಸಣ್ಣ ಹೊಸಮನಿ, ಹಜರತ್ ರಾಾದ, ಭಾಷಾಸಾಬ ಕನವಳ್ಳಿ, ಚಂದ್ರಕಾಂತ ಚಿಕ್ಕೇರಿ. ಉಮೇಶ ಹೊಸಮನಿ, ಪ್ರದೀಪ ಹರಿಜನ, ರಾಜಕುಮಾರ ಶಿರಪಂತಿ ಸೇರಿದ್ದಂತೆ ಇನ್ನೂ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

[Float-Menu id="1"]

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411...

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಅನುಪಾತದಲ್ಲಿ ಸಾವಿರ ಗಂಡುಮಕ್ಕಳಿಗೆ...

ವಿಜಯಪುರ | ತಂಬಾಕು ಸೇವನೆಯತ್ತ ಯುವಕರ ಸೆಳೆತ; ಶ್ರೀಕಾಂತ ಪೂಜಾರ ಕಳವಳ

ತಂಬಾಕು ಸೇವನೆಯು ಮನುಷ್ಯನ ಜೀವನಾಯುಷ್ಯವನ್ನೇ ಕಡಿಮೆ ಮಾಡುತ್ತದೆ. ಇದು ಗೊತ್ತಿದ್ದೂ ಇತ್ತೀಚಿನ...

ಕತ್ತರಘಟ್ಟ ದಲಿತ ಯುವಕನ ಸಾವು ಪ್ರಕರಣ: ಎಎಸ್‌ಐ ಅಮಾನತು; ನೈಜ ತಪ್ಪಿತಸ್ಥ ಅಧಿಕಾರಿಗಳ ಅಮಾನತಿಗೆ ಆಗ್ರಹ

ಕೆ.ಆರ್‌ ಪೇಟೆ ತಾಲೂಕಿನ ಕತ್ತರಘಟ್ಟದಲ್ಲಿ ನಡೆದಿದ್ದ ದಲಿತ ಯುವಕ ಜಯಕುಮಾರ್ ಸಾವಿನ...

Download Eedina App Android / iOS

X