ಹಾವೇರಿ : ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡ ಎರಡು ವರ್ಷದ ಬಾಲಕಿ ಐರಾ

Date:

Advertisements

ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದ ಶಿಕ್ಷಕ ಸುರೇಶ ಕತ್ತೆಬೆನ್ನೂರ ಮತ್ತು ಡೈನಾ ದಂಪತಿಗಳ ಪುತ್ರಿ ಐರಾ ಕತ್ತೆಬೆನ್ನೂರ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರ್ಪಡೆಗೊಂಡಿದ್ದಾಳೆ.

ಐರಾ ಎರಡು ವರ್ಷ ಹತ್ತು ತಿಂಗಳ ಮಗುವಾಗಿದ್ದು, ಈ ವಯಸ್ಸಿನಲ್ಲಿ 16 ದೇಹದ ಭಾಗಗಳು (ಇಂಗ್ಲಿಷ್ -ಹಿಂದಿ), ಹದಿನೈದು ಪ್ರಾಣಿಗಳ ಹೆಸರು ( ಕನ್ನಡ -ಇಂಗ್ಲಿಷ್) ನಲ್ಲಿ , ಹತ್ತು ಕನ್ನಡ ಹಾಡುಗಳು, ಹತ್ತು ಸಾಮಾನ್ಯ ಜ್ಞಾನ ಪ್ರಶ್ನೆಗಳಿಗೆ ಉತ್ತರಗಳು, ಹತ್ತು ಅಂಕಿಗಳು (ಕನ್ನಡ ಇಂಗ್ಲಿಷ್ ಹಿಂದಿಯಲ್ಲಿ) , ಎಂಟು ಆಕ್ಸನ್ ಶಬ್ಧಗಳು, ಏಳು ವೃತ್ತಿಗಳು, ಏಳು ಫೇಮಸ್ ಪರ್ಸನಾಲಿಟಿ, ಇಪ್ಪತ್ತಾರು ಅಕ್ಷರಗಳು (ಇಂಗ್ಲಿಷ್ ಮತ್ತು ಕನ್ನಡ) ಶಬ್ದಗಳನ್ನು ಬಲ್ಲವಳಾಗಿದ್ದಾಳೆ.

ಇವಳ ಬುದ್ಧಿಶಕ್ತಿಯನ್ನು ಕಂಡು ಹಾವೇರಿ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ವಿಜಯ ಮಹಾಂತೇಶ ದಾನಮ್ಮನವರ ಸಂತಸ ವ್ಯಕ್ತಪಡಿಸಿ, ಬಹುಮಾನ ನೀಡಿ ಶುಭ ಹಾರೈಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಕಲಬುರಗಿ | ನಗರಾಭಿವೃದ್ಧಿ ಇಲಾಖೆಯ ಎಡವಟ್ಟು; 6 ತಿಂಗಳ ಹಿಂದೆ ಮೃತಪಟ್ಟಿರುವ ಇಂಜಿನಿಯರ್ ವರ್ಗಾವಣೆ!

ಮಗಳಿಗೆ ಉತ್ತಮ ತರಬೇತಿ ನೀಡಿದ ಸುರೇಶ ಕತ್ತೆಬೆನ್ನೂರ -ಡೈನಾ ದಂಪತಿಗಳಿಗೆ ಜಿಲ್ಲಾಧಿಕಾರಿಗಳಾದ ವಿಜಯ ಮಹಾಂತೇಶ ದಾನಮ್ಮನವರ, ಡಿಡಿಪಿಐ ಸುರೇಶ ಹುಗ್ಗಿ,ಬಿ ಇ ಓ ಮೌನೇಶ ಬಡಿಗೇರ , ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಮೃತಗೌಡ ಪಾಟೀಲ, ಸಿ ಜಿ ಬ್ಯಾಡಗಿ, ಮರಳಿಹಳ್ಳಿ ಸೇರಿದಂತೆ ಅನೇಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X