ಹಾವೇರಿ | ನರೇಗಾ ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ

Date:

Advertisements

“ಗ್ರಾಮೀಣ ಬಡ ಕೂಲಿಕಾರಿಗೆ ಸಂಪೂರ್ಣ ಸಹಕಾರ ನೀಡಿ ಅವರ ಜೀವನೋಪಯ ಸುಧಾರಣೆಗಾಗಿ ಸರಕಾರದ ಮೇಲೆ 150 ಮಾನವ ದಿನಕ್ಕೆ ಕೂಲಿ ದಿನ, 400ರೂ ಕೊಲಿ ಹೆಚ್ಚಳಕ್ಕೆ ಒತ್ತಡ ತರುವದಾಗಿ” ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣವರ ನರೇಗಾ ಕಾರ್ಮಿಕ ರಿಗೆ ಪ್ರಮಾಣ ಪತ್ರ ನೀಡಿ ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದಲ್ಲಿ ಗ್ರಾಮ ಸ್ವರಾಜ್ ಅಭಿಯಾನ, ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್, ವನಸಿರಿ ಗ್ರಾಮೀಣ ಅಭಿವೃದ್ದಿ ಸಂಸ್ಥೆ ಸಹಕಾರದೊಂದಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಅಡಿಯಲ್ಲಿ ಕೆಲಸ ಮಾಡುವ 279  ಮೆಟ್ ಗಳಿಗೆ ಈ ಹಿಂದೆ ಮೂರು ದಿನ ತರಬೇತಿ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ನಡೆಯಿತು.

“ಈ ಸಮಾರಂಭದಲ್ಲಿ ಕಾರ್ಮಿಕರ ಸಂಘಟನೆಗೆ ನಿವೇಶನ ನೀಡಲು ಅಧಿಕಾರಿಗಳ ಸಭೆ ಮಾಡಿ ಸಮುದಾಯ ಭವನ ನಿರ್ಮಿಸಲಾಗುವುದು” ಎಂದರು.

Advertisements

“ಜಿಲ್ಲೆಯಲ್ಲಿ ಕಾರ್ಮಿಕರ ಸಮಾವೇಶ ಮಾಡಿದರೆ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ಅವರಿಗೆ ನಮ್ಮ ಸಂಘಟನೆಗೆ ಭೇಟಿ ಮಾಡಿಸಿ, ಜಿಲ್ಲಾ ಮಟ್ಟದ ನರೇಗಾ ಕಾರ್ಮಿಕರ ಸಮಾವೇಶದಲ್ಲಿ ಕುಂದು ಕೊರೆತೆ ಅಲಿಸಲಾಗುವದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಅದ ಶ್ರೀ ಮಲ್ಲಿಕಾರ್ಜುನ ಕೆ, ಎಮ್ ಹಾಗೂ ಸಹಾಯಕ ನಿರ್ದೇಶಕರಾದ ಶ್ರೀ ಪರಶುರಾಮ್ ಅಗಸನಹಳ್ಳಿ,ವನಸಿರಿ ಗ್ರಾಮೀಣ ಅಭಿರುದ್ದಿ ಸಂಸ್ಥೆ ಶ್ರೀ ಎಸ್, ಡಿ, ಬಳಿಗಾರ್, ಸಂಪನ್ಮೂಲ ವೆಕ್ತಿ ದಾದಾಪಿರ್ ತಿಳವಳ್ಳಿ, ನಾಗರಾಜ್ ಬಿದರಿ, ಇತರೆ ಜಿಲ್ಲಾ ಸಂಪನ್ಮೂಲ ವೆಕ್ತಿ ಗಳು,ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರು ತರಬೇತಿ ಪಡೆದ ತಾಲೂಕಿನ ಮೆಟ್ ಗಳು ಪಾಲ್ಗೊಂಡಿದ್ದರು,

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X