ಹಾವೇರಿ | ಲಿಡ್ಕರ್ ನಿಗಮದಿಂದ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ದಸಂಸ ಒತ್ತಾಯ

Date:

Advertisements

ಲಿಡ್ಕರ್ ನಿಗಮದಿಂದ ತರಬೇತಿ ಪಡೆದ ಪಲಾನುಭವಿಗಳಿಗೆ ನಿಗಮದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಇದರಿಂದ ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಅನುಕೂಲ ಆಗುತ್ತದೆ ಎಂದು ದಸಂಸ ಆಗ್ರಹಿಸಿದೆ.

ಈ ಸಂಬಂಧ ಹಾವೇರಿ ಲಿಡ್ಕರ್ ಜಿಲ್ಲಾ ಸಂಯೋಜಕರಿಗೆ ಮನವಿ ಸಲ್ಲಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಅವರ ನೇತೃತ್ವದಲ್ಲಿ ನಿಯೋಗವು ಮನವಿ ಸಲ್ಲಿಸಿದ ನಿಯೋಗವು, ಲಿಡ್ಕರ್ ನಿಗಮದಿಂದ ಸೌಲಭ್ಯಗಳನ್ನು ಒದಗಿಸಬೇಕೆಂದು ತಿಳಿಸಿದರು.

ನಗರದ ಶ್ರೀ ಹುಕ್ಕೇರಿಮಠ ಕಲ್ಯಾಣ ಮಂಟಪದಲ್ಲಿ ಚರ್ಮ ಕೈಗಾರಿಕೆ ಕೇಂದ್ರ 2022-23 ರಲ್ಲಿ ಪ್ರಾರಂಭ ಮಾಡಿ ಮುಕ್ತಾಯಗೊಳಿಸಿದ್ದು, ಸದರಿ ಪಲಾನುಭವಿಗಳಿಗೆ ಮಟರಿಯಲ್ ಹಾಗೂ ಮಶೀನಗಳನ್ನು ಕೂಡಲೇ ಇಲಾಖೆಯ ಅಧಿಕಾರಿಗಳು ನೀಡಬೇಕೆಂದು ಒತ್ತಾಯಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ? ಉಡುಪಿ | ಮಳೆ ಹಾನಿ : ಮಾಹಿತಿ ಪಡೆದು ಕ್ರಮಕ್ಕೆ ಸೂಚಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿಎಸ್‌ಎಸ್ ಹಾನಗಲ್ ತಾಲೂಕು ಅಧ್ಯಕ್ಷರಾದ ಜಗದೀಶ್ ಉಪಸ್ಥಿತರಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X