ಹಾವೇರಿ | ಹುಸಿ ಬಾಂಬ್ ಬೆದರಿಕೆ ಕರೆ

Date:

Advertisements

ಕುಮಾರಸ್ವಾಮಿ ಮಠಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಬೆದರಿಕೆ ಒಡ್ಡಿದ್ದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನಲ್ಲಿ ಶುಕ್ರವಾರ ನಡೆದಿದೆ.

ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿಯೊಬ್ಬ ಶಾಲಾ ಕಾಲೇಜು ಹಾನಗಲ್ ಕುಮಾರೇಶ್ವರ ಮಠ ಸುತ್ತ ಮುತ್ತ ಬಾಂಬ್ ಇಡಲಾಗಿದೆ. ಸದ್ಯದಲ್ಲೇ ಸ್ಫೋಟವಾಗಲಿದೆ’ ಎಂದು ಹೇಳಿದ್ದರು.

ಕರೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಸಹಾಯವಾಣಿ ಸಿಬ್ಬಂದಿ, ಜಿಲ್ಲಾ ಪೊಲೀಸ್‌ ಎಸ್‌ಪಿ ಹಾಗೂ ಹಾನಗಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ, ಪೊಲೀಸರು ಮಠಕ್ಕೆ ತೆರಳಿ ತಪಾಸಣೆ ಆರಂಭಿಸಿದರು.

ಮಠದ ಪ್ರತಿಯೊಂದು ಸ್ಥಳದಲ್ಲಿಯೇ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿದರು. ಆದರೆ, ಯಾವುದೇ ಅನುಮಾನಾಸ್ಪದ ವಸ್ತುಗಳು ಸಿಗಲಿಲ್ಲ. ಬಳಿಕವೇ, ಇದೊಂದು ಹುಸಿ ಕರೆಯೆಂದು ಘೋಷಿಸಿದರು.

ಹಾನಗಲ್ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X