ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

Date:

Advertisements

“ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ ಹಾಗೂ ಮೀನು, ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ” ಎಂದು ಹಾವೇರಿ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ₹5 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ

“ಅಂದು ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಬೇಕು. ತಪ್ಪಿದಲ್ಲಿ ಅಂಗಡಿಯವರ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ‌ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ಬೀದರ್ ವತಿಯಿಂದ...

ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ...

ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯನ್ನು ಅರಿತಾಗ ಮಾತ್ರ ಸಂವಿಧಾನದ ತಿರುಳನ್ನು ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತದೆ....

ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

"ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್...

Download Eedina App Android / iOS

X