ಹಾವೇರಿ | ಒಳಮೀಸಲಾತಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌

Date:

Advertisements

ಮುಂದೆ ನಡೆಯುವ ಸಚಿವ ಸಂಪುಟದಲ್ಲಿ ಕರ್ನಾಟಕ ಸರ್ಕಾರ ಒಳಮಿಸಲಾತಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡ ಪ್ರದೀಪ್ ಕಲಗುದ್ರಿ‌ ಒತ್ತಾಯಿಸಿದರು.

ಒಳಮಿಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಭಾರತ ಸರ್ವೊಚ್ಚ ನ್ಯಾಯಾಲಯದ ಏಳು ಮಂದಿ ನ್ಯಾಯಾಧೀಶರ ಪೀಠವು ಜನಸಂಖ್ಯೆ ಆಧಾರದ ಮೇಲೆ ಪರಿಶಿಷ್ಟ ಜಾತಿ ಜನಾಂಗಕ್ಕೆ ಆಯಾ ರಾಜ್ಯಗಳಿಗೆ ಒಳಮಿಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಲು ಸುಪ್ರೀಂ ಕೊರ್ಟ್‌ ಸೂಚನೆ ನೀಡಿದೆ” ಎಂದು ಹೇಳಿದರು.

Advertisements

ಸುಮಾರು 40 ವರ್ಷಗಳ ಬೇಡಿಕೆಯಾದಂತಹ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ಒಳಮಿಸಲಾತಿ ವರ್ಗೀಕರಣಗೊಳಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿಗಣತಿ ವರದಿ ಬಿಡುಗಡೆಗೊಳಿಸಿ: ಸರ್ಕಾರಕ್ಕೆ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಒತ್ತಾಯ

ಉಮೇಶ್ ದೊಡ್ಡಮನಿ, ಶೇಖ‌ರ್ ಹರಿಜನ, ಅರುಣ ಮಣ್ಣಮ್ಮನವರ, ಜಗದೀಶ್ ಹರಿಜನ, ಹಾಲೇಶ ಹುಣಸಿಕಟ್ಟಿ, ಮಾದೇವಪ್ಪ ಹರಿಜನ, ಬಂಗಾರೆಪ್ಪ ಹರಿಜನ, ವಿಷ್ಣು ಹರಿಜನ, ನಾಗರಾಜ ಕೇಸರಿ, ಕುಮಾ‌ರ್ ಹರಿಜನ, ಗುಡ್ಡಪ್ಪ ಹರಿಜನ, ಸಿದ್ದು ಹರವಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X