ಹಾವೇರಿ | ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ

Date:

“ಮಹೀಳಾ ಸಭಲೀಕರಣದ ದಿಕ್ಕಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ” ಎಂದು ಸಂಪನ್ಮೂಲ ವ್ಯಕ್ತಿಗಳು ಪರವೀನಭಾನು ಚಿನ್ನಳ್ಳಿ ಅಭಿಪ್ರಾಯ ವ್ಯಕ್ತವಾಯಿತು.

- Advertisement -

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ ಮತ್ತು ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮ ಇವರ ಆಶ್ರಯದಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ತರಬೇತಿ ಕಾರ್ಯಕ್ರಮದಲ್ಲಿ ಹೊಲಿಗೆ – ಟೇಲರಿಂಗ, ಆಹಾರ ಸಂಸ್ಕರಣೆ, ಮೇಣಬತ್ತಿ ಮತ್ತು ಧೂಪ ತಯಾರಿ, ಸೌಂದರ್ಯ ಸೇವೆಗಳು, ಹೈನಗಾರಿಕೆ, ಕುರಿ- ಕೋಳಿ ಸಾಕಾಣಿಕೆ, ಸ್ವ- ಸಹಾಯ ಸಂಘಗಳ ಮೂಲಕ ಸಣ್ಣ ಉದ್ಯಮ ಆರಂಭಿಸುವ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಜೊತೆಗೆ ಬ್ಯಾಂಕ ಸಾಲ, ಸರ್ಕಾರದ ಅನುದಾನ, ಸಹಾಯಧನ ಯೋಜನೆಗಳು ಹಾಗೂ ಮಾರುಕಟ್ಟೆ ವ್ಯವಸ್ಥೆಗಳ ಕುರಿತು ವಿವರಿಸಿದರು.

ಈ ತರಬೇತಿಯಲ್ಲಿ ಬಾಗವಹಿಸಿದ ಮಹಿಳೆಯರು ಈ ಕಾರ್ಯಕ್ರಮದಿಂದ ಮನೆಯಲ್ಲಿ – ಸಂಘಗಳಲ್ಲಿ ಉದ್ಯಮ ಆರಂಭಿಸಲು ಆತ್ಮವಿಶ್ವಾಸ ದೊರೆತಿದ್ದು, ಮುಂದಿನ ದಿನಗಳಲ್ಲಿ ಸಯಂ ಉದ್ಯೋಗ ಆರಂಭಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಗದಗ | ಸಿಎಂ ಅವರಿಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ

ಕಾರ್ಯಕ್ರಮದಲ್ಲಿ ಮೂವತ್ತೆಂಟಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿರಪ್ಪ ಶಿರ್ಶಿ ನಿರೂಪಿಸಿದರು. ಮಂಜುಳಾ ನಾಗೋಜಿ ಸ್ವಾಗತಿಸಿದರು. ಹೊನ್ನಮ್ಮ ವಂದಿಸಿದರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...